ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 30 ನೇ ವರ್ಷಕ್ಕೆ ಪಾದಾರ್ಪಣೆಗೆಯ್ಯುವ ಸಂಭ್ರಮದಲ್ಲಿ SSF ಪರಪ್ಪು ಮತ್ತು ಗೇರುಕಟ್ಟೆ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಪರಪ್ಪು ದರ್ಗಾ ವಠಾರದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಪಿ ಎಸ್ ಮುಹಮ್ಮದ್ ಮದನಿ ಯವರ ನೇತೃತ್ವದಲ್ಲಿ ದರ್ಗಾ ಝಿಯಾರತ್ ಮೂಲಕ SYS ಅಧ್ಯಕರಾದ ಅಬ್ದುಲ್ ಖಾದರ್ ಹಾಜಿಯ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ SSF ಪರಪ್ಪು ಶಾಖೆಯ ಅಧ್ಯಕ್ಷರಾದ ಬರಹಗಾರ ಮಿತ್ರ ಮುಸ್ತಫಾ ಹಿಮಮಿ ಮತ್ತು ಮನ್ಶರ್ ಅಕಾಡೆಮಿ ಯ ಮುದರ್ರಿಸ್ ಯೂಸುಫ್ ರಝಾ ಅಂಜದಿ ಅಲ್ ಅಫ್ಳಲಿ ದಾವಣಗೆರೆ ವಿಷಯ ಮಂಡಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಪರಪ್ಪು ಮದ್ರಸ ಮುಅಲ್ಲಿಂ ಇಬ್ರಾಹಿಂ ಖಲೀಲ್ ಮುಸ್ಲಿಯಾರ್, SYS ಕೋಶಾಧಿಕಾರಿ ಅಬೂಸ್ವಾಲಿಹ್ ,SSF ಗೇರುಕಟ್ಟೆ ಪ್ರಧಾನ ಕಾರ್ಯದರ್ಶಿ ರಹ್ಮಾನ್ ಮಾಸ್ಟರ್,ಜೊತೆ ಕಾರ್ಯದರ್ಶಿ ಫಯಾಝ್ ಗೇರುಕಟ್ಟೆ ಹಾಗೂ SSF ಪರಪ್ಪು ಮತ್ತು ಗೇರುಕಟ್ಟೆ ಶಾಖೆಯ , ಕಾರ್ಯಕರ್ತರು ಉಪಸ್ಥಿತರಿದ್ದರು.ಮುಸ್ತಫಾ ಹಿಮಮಿ ಸ್ವಾಗತಿಸಿ, SSF ಗೇರುಕಟ್ಟೆ ಶಾಖೆಯ ಅಧ್ಯಕ್ಷರಾದ ಸೈಫುಲ್ಲಾ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ