ವಿಟ್ಲ: SSF ಪೆರುವಾಯಿ ಶಾಖೆಯ ವತಿಯಿಂದ ಇಲ್ಲಿನ ಬದ್ರಿಯಾ ಸ್ಕ್ವೇರ್ ನಲ್ಲಿ ಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ಸ್ಥಳೀಯ ಎಸ್.ವೈ.ಎಸ್ ಉಪಾಧ್ಯಕ್ಷರಾದ ಇಸ್ಮಾಯಿಲ್ ಕಾನರವರು ನೇರವೇರಿಸಿ ಕೊಟ್ಟರು.
ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ನಿಕಟ ಪೂರ್ವ ಅಧ್ಯಕ್ಷರಾದ ಎಂಕೆಎಂ ಕಾಮಿಲ್ ಸಖಾಫಿ ಕೊಡಂಗಾಯಿಯವರು ಸಂದೇಶ ಭಾಷಣ ಮಾಡಿದರು.ಬದ್ರಿಯಾ ಜಮಾಅತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕಾನ ಮತ್ತು ಅಲ್ ಅಮೀನ್ ದುಬೈ ಘಟಕ ಕಾರ್ಯದರ್ಶಿ ರಿಯಾಝ್ ಮುಚ್ಚಿರಪದವು ಶುಭಾಶಂಸೆಗೈದರು.
ಕಾರ್ಯಕ್ರಮದಲ್ಲಿ ಪುತ್ತು ಹಾಜಿ ಕಾನ,ಮಹ್ಮೂದ್ ಕಾನ, ಬಾತಿಶ್ ಕಾನ, ಹುಸೈನಾರ್ ಸಹಿತ ಹಲವರು ಸೇರಿ ಮೂವತ್ತು ಧ್ವಜಗಳನ್ನು ಬಾನಿಗೇರಿಸಿದರು. ಸ್ಥಳೀಯ ಎಸ್ಬೀಯಸ್ಸ್ ವಿದ್ಯಾರ್ಥಿಗಳು ಮದ್ಹ್ ಗೀತೆ ಹಾಡಿದರು.
ಪ್ರಾರಂಭದಲ್ಲಿ ಎ.ಪಿ ಮುಹಮ್ಮದ್ ಹಾರಿಸ್ ಹಿಮಮಿ ಸ್ವಾಗತಿಸಿ, ಕೊನೆಯಲ್ಲಿ ಶರೀಫ್ ಮುಚ್ಚಿರಪದವು ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ