ನೆಕ್ಕಿಲ್:-ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ನೆಕ್ಕಿಲ್ ಶಾಖೆ ವತಿಯಿಂದ, ಕರ್ನಾಟಕದ ಮಣ್ಣಿನಲ್ಲಿ ತನ್ನ 29 ನೇ ವರ್ಷ ಯಶಸ್ವೀ ಪೂರೈಸಿ ಸಪ್ಟೆಂಬರ್ 19 ರಂದು 30 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸವಿನೆನಪಿಗಾಗಿ ನೆಕ್ಕಿಲ್ ಮಸ್ಜಿದ್ ಸಭಾಂಗಣದಲ್ಲಿ ಎಸ್ಸೆಸ್ಷೆಫ್ ನ ಧ್ವಜ ದಿನವನ್ನು ಆಚರಿಲಾಯಿತು.
ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ರಫೀಕ್ ಸಅದಿ ಧ್ವಜಾರೋಹಣಗೈದರು.
ಎಸ್ಸೆಸ್ಸೆಫ್ ದಕ ಜಿಲ್ಲಾ ಸದಸ್ಯರಾದ ಎನ್.ಎಂ.ಶರೀಫ್ ಸಖಾಫಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ನೆಕ್ಕಿಲ್ ಸದರ್ ಮುಅಲ್ಲಿಂ ರಫೀಕ್ ಝೈನಿ,ರಫೀಕ್ ಸಅದಿ,ಎಸ್.ವೈ.ಎಸ್ ಅಧ್ಯಕ್ಷ ರಮ್ಲಾನ್ ಹಾಜಿ ಶುಭ ಹಾರೈಸಿದರು.,ಶಾಖಾಧ್ಯಕ್ಷ ಹನೀಫ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಜಮಾಅತ್ ಆಡಳಿತ ಸಮಿತಿ,ಎಸ್.ವೈ.ಎಸ್,ಎ.ವೈ.ಎಫ್.ಎಸ್ಸೆಸ್ಸೆಫ್,ಮಲ್ಜಅ ಸಮಿತಿ, ಎಸ್.ಬಿ.ಎಸ್ ಸದಸ್ಯರು ,ಜಮಾಅತರು ಉಪಸ್ಥಿತರಿದ್ದರು.ಕಾರ್ಯದರ್ಶಿ ಅಶ್ರಫ್ ಮದನಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ