ಕೆಸಿಎಫ್ ಒಮಾನ್ ಸೊಹಾರ್ ಝೋನ್ ಇದರ ಅಧೀನದಲ್ಲಿ ಝೋನ್ ಅಧ್ಯಕ್ಷ ಆರಿಫ್ ಮದಕ ಇವರ ಅಧ್ಯಕ್ಷತೆಯಲ್ಲಿ ಐಸಿಎಫ್ ಮದರಸದಲ್ಲಿ ಸೊಹಾರ್ ಸೆಕ್ಟರ್ ಅನ್ನು ಅಸ್ತಿತ್ವಕ್ಕೆ ತರಲಾಯಿತು ಹಾಗೂ ಇಶಾರ ಡೇ(ಚಂದಾದಾರರ ಅಭಿಯಾನ) ಕ್ಕೆ ಚಾಲನೆ ನೀಡಲಾಯಿತು. ಸೊಹಾರ್ ಝೋನ್ ಎಜುಕೇಶನ್ ಅಧ್ಯಕ್ಷ ಸಾದಿಕ್ ಕಾಟಿಪಳ್ಳ ಇವರು ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ಕೆಸಿಎಫ್ ಒಮಾನ್ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ, ಸಮಿತಿ ಸದಸ್ಯ ಇಕ್ಬಾಲ್ ಎರ್ಮಾಲ್
ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೊಹಾರ್ ಸೆಕ್ಟರ್ ನೂತನ ಅಧ್ಯಕ್ಷರಾಗಿ ನಿಸಾರ್ ಜೆಪ್ಪು,ಪ್ರದಾನ ಕಾರ್ಯದರ್ಶಿ ಶಫೀಕ್ ಎಲಿಮಲೆ,ಕೋಶಾದಿಕಾರಿ ಫಝಲ್ ಭಟ್ಕಳ, ಸಂಘಟನಾ ಅಧ್ಯಕ್ಷ ಅಶ್ರಫ್ ಕುತ್ತಾರ್,ಕಾರ್ಯದರ್ಶಿ ಮುಬೀನ್ ಜೋಕಟ್ಟೆ, ಸಾಂತ್ವನ ವಿಭಾಗ ಅಧ್ಯಕ್ಷ ಅಝೀಝ್ಉಪ್ಪಳ, ಕಾರ್ಯದರ್ಶಿ ಸೈಫ್ ಕಾಟಿಪಳ್ಳ,ಎಜುಕೇಶನ್ ವಿಭಾಗ ಅಧ್ಯಕ್ಷರಾಗಿ ಹೈದರ್ ಬಂಟ್ವಾಳ, ಕಾರ್ಯದರ್ಶಿ ರಫೀಕ್ ಕಕ್ಕಿಂಜೆ ಹಾಗೂ ಸದಸ್ಯರಾಗಿ ನಿಸಾರ್ ಖಾನ್ ಇವರನ್ನು ಆರಿಸಲಾಯಿತು.ಸೊಹಾರ್ ಝೋನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕುತ್ತಾರ್ ಸ್ವಾಗತಿಸಿ ಫಲಜ್ ಸೆಕ್ಟರ್ ಅಧ್ಯಕ್ಷ ಮುನೀರ್ ಕುತ್ತಾರ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ