ಪ್ರವಾದಿ (ಸ) ರ 1493 ನೇ ಜನ್ಮದಿನಾಚರಣೆ ಅಂಗವಾಗಿ ಕರ್ನಾಟಕದ ಪ್ರತಿಷ್ಟಿತ ವಿದ್ಯಾ ಸಂಸ್ಥೆ ಅನ್ವಾರುಲ್ ಹುದಾ ವಿದ್ಯಾರ್ಥಿ ಸಂಘಟನೆಯಾದ ನಹ್ದತುಸ್ಸುನ್ನ ಸ್ಟೂಡೆಂಟ್ ಅಸೋಷಿಯೇಷನ್ (NSSA) ಅದೀನದಲ್ಲಿ ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಹುಬ್ಬುನ್ನಬಿ ಕಾನ್ಫರೆನ್ಸ್ ನ ಸ್ವಾಗತ ಸಮಿತಿ ರಚಿಸಲಾಯಿತು.

ಗೌರವಾದ್ಯಕ್ಷರಾದ ಉಸ್ತಾದ್ ಇಸ್ಮಾಯಿಲ್ ಸಖಾಫಿಯವರ ಅದ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಉಸ್ತಾದ್ ಮುಹಮ್ಮದ್ ಶಫೀಕ್ ಸಖಾಫಿ ಉದ್ಘಾಟಿಸಿದರು. ಶೈಖುನಾ ಅಹ್ಸನಿ ಉಸ್ತಾದರ ನಿರ್ದೇಶನದಂತೆ 2018 ನವಂಬರ್ 28.29.30 ರಂದು ಹುಬ್ಬುನ್ನಬಿ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಯಿತು*. ಸಭೆಯಲ್ಲಿ ಪ್ರಾಂಶುಪಾಲರಾದ ಉಸ್ತಾದ್ ಅಬ್ದುರ್ರಶೀದ್ ಸಅದಿರವರು ಕಾರ್ಯಕ್ರಮದ ದಿನಾಂಕವನ್ನು ಪ್ರಕಟಿಸಿ ಸ್ವಾಗತ ಸಮಿತಿ ಸದಸ್ಯರನ್ನು ಆಯ್ಕೆ ಮಾಡಿದರು.ಸ್ವಾಗತ ಸಮಿತಿ ಚೇರ್ಮ್ಯಾನ್: ಅಬ್ದುರ್ರಹ್ಮಾನ್ ಅಹ್ಸನಿ ಕೊಳಕೇರಿ. ವೈಸ್ ಚೇರ್ಮ್ಯಾನ್: ಯಾಕೂಬ್ ಮಾಷ್ಟರ್ ಕೊಳಕೇರಿ, ಶಿಹಾಬುದ್ದೀನ್ ಪಾಲಿಬಟ್ಟ. ಕನ್ವೀನರ್:ಶಾಫಿ ಅನ್ವಾರಿ ಅಸ್ಸಖಾಫಿ ಕೊಡಗರಹಳ್ಳಿ. ವೈಸ್ ಕನ್ವೀನರ್: ಕಮರುದ್ದೀನ್ ಮಾಲ್ದಾರೆ* ಮತ್ತು 33 ಸದಸ್ಯರನ್ನು ಆಯ್ಕೆ ಮಾಡಲಾಯಿತು. ಪ್ರಸ್ತುತ ಸಭೆಯಲ್ಲಿ NSSA ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.ಸಂಘಟನೆ ಕನ್ವೀನರ್ ಶಾಕಿರ್ ಶಿವಮೊಗ್ಗ ಸ್ವಾಗತಿಸಿ ಅಬ್ದುರ್ರಹ್ಮಾನ್ ಪುತ್ತೂರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ