ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಇದರ 2018ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಹೈದರಾಬಾದ್ ಕರ್ನಾಟಕದ ವಿವಿಧ ಜಿಲ್ಲೆಗಳ ಅಧಿಕಾರಿಗಳು, ಮತ್ತು ನಾಯಕರಿಗೆ ಎಲೆಕ್ಷನ್ ವರ್ಕ್ ಶಾಪ್-18 ಕಾರ್ಯಕ್ರಮವನ್ನು
ಹೈದರಾಬಾದ್ ಕರ್ನಾಟಕದ ಗಂಗಾವತಿ ಯಲ್ಲಿ ನಡೆಯಿತು. ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಘಟಕಗಳ ನಾಯಕರು ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ರಾಜ್ಯ ನಾಯಕ ಹಮೀದ್ ಉಸ್ತಾದ್ ಶಿವಮೊಗ್ಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ಅಲ್ ಅಫ್ಳಲಿ ವರ್ಕ್ ಶಾಪ್ ನಡೆಸಿ ಕೊಟ್ಟರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಸಂಘಟನಾ ತರಬೇತಿ ನೀಡಿದರು
ರಾಜ್ಯ ಟೆಕ್ನಿಕಲ್ ಆಫಿಸರ್ ರವೂಫ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು.
ಮುಸ್ತಫ ನಯೀಮಿ ಹಾವೇರಿ ಟೀಂ ಹಸನೈನಿ ಬಗ್ಗೆ ವಿವರಿಸಿದರು. ಎಸ್ ವೈ ಎಸ್ ಕೊಪ್ಪಳ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಸಾಹೇಬ್, ಎಸ್ ಎಸ್ ಎಫ್ ರಾಜ್ಯ ನಾಯಕ ಮೌಲಾನಾ ಗುಲಾಂ ಹುಸೈನ್ ಬೂದುಗುಂಪ, ಮಹಬೂಬ್ ಸಾಬ್ ಬಸಾಪಟ್ಟಣ, ಹಾಜಿ ನವಾಝ್ ಅಹ್ಮದ್ ಬಳ್ಳಾರಿ, ಮೌಲಾನಾ ಹಾಫಿಳ್ ಸಲೀಂ, ಮೌಲಾನಾ ಖಾಜಾ ಬರಕಾತಿ,ಮುಹಮ್ಮದ್ ಯೂನುಸ್ ಬಾಗಲಕೋಟೆ, ಮತ್ತಿತರರು ಉಪಸ್ಥಿತರಿದ್ದರು.
ಎಸ್ ಎಸ್ ಎಫ್ ಕೊಪ್ಪಳ ಜಿಲ್ಲಾಧ್ಯಕ್ಷ ನೂರುದ್ದೀನ್ ರಝ್ವಿ ಸ್ವಾಗತಿಸಿ ಹಾಫಿಳ್ ಸಾಹೇಬ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್