ಶಾರ್ಜಾ: ಕೆ.ಸಿ.ಎಫ್ ಶಾರ್ಜಾ ಝೋನ್ ವತಿಯಿಂದ, ತಿಂಗಳಿಗೊಮ್ಮೆ ನಡೆಸಿಕೊಂಡು ಬರುತ್ತಿರುವ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಇದರ ಎರಡನೇ ವಾರ್ಷಿಕ , ಸೆಪ್ಟೆಂಬರ್ 27 ರಂದು ಗುರುವಾರ ರಾತ್ರಿ ಅಲ್ ಖಾನ್ ಅಲ್ ಯಾಸತ್ ಟವರ್ ನಲ್ಲಿ ಬಹು ಅಬ್ದುಲ್ ಅಝೀಝ್ ಸಖಾಫಿ ಕೋಂಡಗೇರಿಯವರ ನೇತ್ರತ್ವದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಅಸ್ಸಯ್ಯಿದ್ ಇಂಬಿಚ್ಚಿ ಕೋಯ ತಂಙಳ್ ರವರು ಮುಖ್ಯ ಪ್ರಭಾಷಣ ನಡೆಸಿದರು.ಕೆ.ಸಿ.ಎಫ್ ಶಾರ್ಜಾ ಝೋನ್ ಸಂಘಟನೆ ವಿಭಾಗದ ಅಧ್ಯಕ್ಷರಾದ ಬಹು. ಇಬ್ರಾಹಿಂ ಸಖಾಫಿ ಕೆದುಂಬಾಡಿಯವರು ಸ್ವಾಗತ ಭಾಷಣ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೆ.ಸಿ.ಎಫ್ ಶಾರ್ಜಾ ಝೋನ್ ಅಧ್ಯಕ್ಷರಾದ ಬಹು. ಅಬೂಸ್ವಾಲಿಹ್ ಸಖಾಫಿ ಇನೋಳಿಯವರು ಅಲಂಕರಿಸಿದರು.
ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಸನ್ ಅಟೋಕ್ಕೋಯ ತಂಙಲ್ ಆದೂರು, ಕೆ.ಸಿ.ಎಫ್ ಯು.ಎ.ಇ ಅಧ್ಯಕ್ಷರಾದ ಬಹು. ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ , ಕೆ.ಸಿ.ಎಫ್ ಶಾರ್ಜ ಝೋನ್ ಕಾರ್ಯದರ್ಶಿ ರಜಬ್ ಮಹಮ್ಮದ್ ಉಚ್ಚಿಲ, ಶಿಕ್ಷಣ ವಿಭಾಗದ ಅಧ್ಯಕ್ಷ ಅಬ್ದುಲ್ ರಶೀದ್ ಮದನಿ ಸಂಪ್ಯಾ, ಕಾರ್ಯದರ್ಶಿ ಅಬ್ದುಲ್ ರಝಾಕ್ ಮುಸ್ಲಿಯಾರ್ ಮತ್ತು ಕೆ.ಸಿ.ಎಫ್ ಯ.ಎ.ಇ ರಾಷ್ಟ್ರೀಯ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ