ಸಕಲೇಶಪುರ: ಯೌವ್ವನ ಮರೆಯಾಗುವ ಮುನ್ನ …ಎಂಬ ಘೋಷ ವಾಕ್ಯದೊಂದಿಗೆ 2018 ನೇ ಸಾಲಿನ ಸದಸ್ಯತನ ಅಭಿಯಾನ ನಡೆದು ಎಸ್ ಎಸ್ ಎಫ್ ವಿವಿಧ ಘಟಕಗಳ ಚುನಾವಣೆಯು ನಡೆಯಲಿದ್ದು ಈ ಬಗ್ಗೆ ವಿವರಿಸುವ ಕಾರ್ಯಾಗಾರವು ಸಕಲೇಶಪುರ ದ ಕುಡುಗರ ಹಳ್ಳಿ ಮಸೀದಿ ಸಭಾಂಗಣದಲ್ಲಿ ಎಸ್ ಎಸ್ ಎಫ್ ಹಾಸನ ಜಿಲ್ಲಾಧ್ಯಕ್ಷರಾದ ಸುಲೈಮಾನ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ ಎಸ್ ಎಫ್ ರಾಜ್ಯ ಚುನಾವಣಾ ಮಂಡಳಿ ಸಂಚಾಲಕ ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಾಗಾರ ನಡೆಸಿ ಕೊಟ್ಟರು. ರಾಜ್ಯ ಚುನಾವಣಾ ಮಂಡಳಿಯ ತಾಂತ್ರಿಕ ಅಧಿಕಾರಿ ರವೂಫ್ ಖಾನ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು. ಎಸ್ ಎಸ್ ಎಫ್ ರಾಜ್ಯ ನಾಯಕ ಜಾಫರ್ ಹಾಸನ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಜಿದ್ ಕೂಡಿಗೆ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ