ಸಕಲೇಶಪುರ: ಯೌವ್ವನ ಮರೆಯಾಗುವ ಮುನ್ನ …ಎಂಬ ಘೋಷ ವಾಕ್ಯದೊಂದಿಗೆ 2018 ನೇ ಸಾಲಿನ ಸದಸ್ಯತನ ಅಭಿಯಾನ ನಡೆದು ಎಸ್ ಎಸ್ ಎಫ್ ವಿವಿಧ ಘಟಕಗಳ ಚುನಾವಣೆಯು ನಡೆಯಲಿದ್ದು ಈ ಬಗ್ಗೆ ವಿವರಿಸುವ ಕಾರ್ಯಾಗಾರವು ಸಕಲೇಶಪುರ ದ ಕುಡುಗರ ಹಳ್ಳಿ ಮಸೀದಿ ಸಭಾಂಗಣದಲ್ಲಿ ಎಸ್ ಎಸ್ ಎಫ್ ಹಾಸನ ಜಿಲ್ಲಾಧ್ಯಕ್ಷರಾದ ಸುಲೈಮಾನ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ ಎಸ್ ಎಫ್ ರಾಜ್ಯ ಚುನಾವಣಾ ಮಂಡಳಿ ಸಂಚಾಲಕ ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಾಗಾರ ನಡೆಸಿ ಕೊಟ್ಟರು. ರಾಜ್ಯ ಚುನಾವಣಾ ಮಂಡಳಿಯ ತಾಂತ್ರಿಕ ಅಧಿಕಾರಿ ರವೂಫ್ ಖಾನ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು. ಎಸ್ ಎಸ್ ಎಫ್ ರಾಜ್ಯ ನಾಯಕ ಜಾಫರ್ ಹಾಸನ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಜಿದ್ ಕೂಡಿಗೆ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ