ಸಕಲೇಶಪುರ: ಯೌವ್ವನ ಮರೆಯಾಗುವ ಮುನ್ನ …ಎಂಬ ಘೋಷ ವಾಕ್ಯದೊಂದಿಗೆ 2018 ನೇ ಸಾಲಿನ ಸದಸ್ಯತನ ಅಭಿಯಾನ ನಡೆದು ಎಸ್ ಎಸ್ ಎಫ್ ವಿವಿಧ ಘಟಕಗಳ ಚುನಾವಣೆಯು ನಡೆಯಲಿದ್ದು ಈ ಬಗ್ಗೆ ವಿವರಿಸುವ ಕಾರ್ಯಾಗಾರವು ಸಕಲೇಶಪುರ ದ ಕುಡುಗರ ಹಳ್ಳಿ ಮಸೀದಿ ಸಭಾಂಗಣದಲ್ಲಿ ಎಸ್ ಎಸ್ ಎಫ್ ಹಾಸನ ಜಿಲ್ಲಾಧ್ಯಕ್ಷರಾದ ಸುಲೈಮಾನ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಎಸ್ ಎಸ್ ಎಫ್ ರಾಜ್ಯ ಚುನಾವಣಾ ಮಂಡಳಿ ಸಂಚಾಲಕ ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಾಗಾರ ನಡೆಸಿ ಕೊಟ್ಟರು. ರಾಜ್ಯ ಚುನಾವಣಾ ಮಂಡಳಿಯ ತಾಂತ್ರಿಕ ಅಧಿಕಾರಿ ರವೂಫ್ ಖಾನ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು. ಎಸ್ ಎಸ್ ಎಫ್ ರಾಜ್ಯ ನಾಯಕ ಜಾಫರ್ ಹಾಸನ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಜಿದ್ ಕೂಡಿಗೆ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ