ಸುರತ್ಕಲ್:ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ವತಿಯಿಂದ ಡಿವಿಷನ್ ಮಟ್ಟದ ಚುನಾವಣಾ ಕಾರ್ಯಾಗಾರವು ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಅಧ್ಯಕ್ಷ ಆರಿಫ್ ಝುಹ್ರಿ ಮುಕ್ಕ ರವರ ಆದ್ಯಕ್ಷತೆಯಲ್ಲಿ ಮಿಸ್ಬಾಹ್ ಕಾಲೇಜು ಸಭಾಂಗಣ ಕಾಟಿಪಳ್ಳದಲ್ಲಿ ನಡೆಯಿತು.
ನಾಸಿರ್ ಮದನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಜಿಲ್ಲಾ ಸದಸ್ಯ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ತರಗತಿ ನಡೆಸಿದರು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಚುನಾವಣಾ ಪ್ರಕ್ರಿಯೆಯ ಕುರಿತು ತರಗತಿ ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸದಸ್ಯರಾದ ಇಕ್ಬಾಲ್ ಮಂಗಳಪೇಟೆ,ರಪೀಕ್ ಸುರತ್ಕಲ್,ಜಿಲ್ಲಾ ನಿಕಟಪೂರ್ವ ಕ್ಯಾಂಪಸ್ ಕಾರ್ಯದರ್ಶಿ ಆಸಿಫ್ ಹಾಜಿ ಕೃಷ್ಣಾಪುರ,ಫಾರೂಖ್ ಸಖಾಫಿ,ಹಸನ್ ಝುಹ್ರಿ,ಹೈದರ್ ಮದನಿ,ಫಾರೂಕ್ ಅಹ್ಸನಿ,ಫಾರೂಕ್ ಶೇಡಿಗುಡಿ,ಹರ್ಷಾದ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ತನ್ಶೀರ್ ಸ್ವಾಗತಿಸಿ,ಕೊನೆಗೆವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ