SSF ತುಂಬೆ ಶಾಖೆ ವತಿಯಿಂದ ಮಾಸಂಪ್ರತಿ ನಡೆಯುವ ಮಹ್’ಳರತುಲ್ ಬದ್ರಿಯಾ: ಮಜ್ಲಿಸ್ SSF ದ.ಕ ಜಿಲ್ಲಾ ಅಧ್ಯಕ್ಷರಾದ ಬಹು!ಸಿರಾಜುದ್ದೀನ್ ಸಖಾಫಿ ಕನ್ಯಾನ ಉಸ್ತಾದರ ನೇತೃತದಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ 06-10-2018 ರಾತ್ರಿ ಇಶಾ ನಮಾಝಿನ ಬಳಿಕ ನಡೆಯಿತು.
ಈ ಸಂದರ್ಭದಲ್ಲಿ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ,SSF ತುಂಬೆ ಶಾಖೆಯ ಉಪಾಧ್ಯಕ್ಷರಾದ ಹಾಜಿ!ಅಬ್ದುಲ್ ಲತೀಫ್ ಹಿಮಮಿ,ಹನೀಫ್ ಎಂ.ಎ,ಸಂಘಟನಾ ಸಲಹೆಗಾರ ಅದಂ ಟಿ.ಎ,ಕೋಶಾಧಿಕಾರಿ ಇಬ್ರಾಹಿಂ ಟಿ ಹಾಗು ಹಲವಾರು ಸಂಘಟನಾ ಕಾರ್ಯಕರ್ತರು,ಪದಾಧಿಕಾರಿಗಳು ಮತ್ತು ಧೀನಿ ಪ್ರೇಮಿಗಳು ಉಪಸ್ಥರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ