ಚಿಕ್ಕಮಗಳೂರು: ಚಿಕ್ಕಮಗಳೂರು -ಹಾಸನ ಜಿಲ್ಲಾ ಮಟ್ಟದ SJM ಮುಅಲ್ಲಿಂ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

SJM ಕರ್ನಾಟಕ ರಾಜ್ಯಾಧ್ಯಕ್ಷ ಆತೂರು ಸ ಅದ್ ಮುಸ್ಲಿಯಾರ್ ಉದ್ಘಾಟನೆ ಗೈದು ಅಧ್ಯಾಪಕರ ಬೋಧನೆ ಎಂಭ ವಿಷಯದಲ್ಲೂ, ಬಶೀರ್ ಮುಸ್ಲಿಯಾರ್ ಚೆರುಪ್ಪಾ ಕೇರಳ – ಮಕ್ಕಳ ಹಕ್ಕು ಮತ್ತು ಬಾದ್ಯತೆ ಎಂಬ ವಿಷಯದಲ್ಲಿ ವಿಷಯ ಮಂಡನೆ ಮಾಡಿದರು. ಜಿಲ್ಲಾ ಅಧ್ಯಕ್ಷ ಜಲೀಲ್ ಮುಸ್ಲಿಯಾರ್ ಅದ್ಯಕ್ಷತೆ ವಹಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ