ಚಿಕ್ಕಮಗಳೂರು: ಚಿಕ್ಕಮಗಳೂರು -ಹಾಸನ ಜಿಲ್ಲಾ ಮಟ್ಟದ SJM ಮುಅಲ್ಲಿಂ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

SJM ಕರ್ನಾಟಕ ರಾಜ್ಯಾಧ್ಯಕ್ಷ ಆತೂರು ಸ ಅದ್ ಮುಸ್ಲಿಯಾರ್ ಉದ್ಘಾಟನೆ ಗೈದು ಅಧ್ಯಾಪಕರ ಬೋಧನೆ ಎಂಭ ವಿಷಯದಲ್ಲೂ, ಬಶೀರ್ ಮುಸ್ಲಿಯಾರ್ ಚೆರುಪ್ಪಾ ಕೇರಳ – ಮಕ್ಕಳ ಹಕ್ಕು ಮತ್ತು ಬಾದ್ಯತೆ ಎಂಬ ವಿಷಯದಲ್ಲಿ ವಿಷಯ ಮಂಡನೆ ಮಾಡಿದರು. ಜಿಲ್ಲಾ ಅಧ್ಯಕ್ಷ ಜಲೀಲ್ ಮುಸ್ಲಿಯಾರ್ ಅದ್ಯಕ್ಷತೆ ವಹಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ