ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಭರವಸೆಯ ನಾಯಕರನ್ನು ಸೃಷ್ಟಿಸುವ ಉದ್ದೇಶದಲ್ಲಿ ರಚಿಸಿರುವ ಟೀಮ್ ಹಸನೈನ್ ನ ಕಾರ್ಯಕರ್ತರಿಗೆ ಉತ್ತರ ಕರ್ನಾಟಕ ಪ್ರಭೋದನೆಗಾಗಿ ರಿಹ್ಲಾ ದ ಅವಾ ಟೂರನ್ನು ಹಮ್ಮಿಕೊಳ್ಳಲಾಗಿದೆ.ಮುಂದಿನ ದಿನಗಳಲ್ಲಿ ರಾಜ್ಯದ 10 ಜಿಲ್ಲೆಗಳ ಡಿವಿಷನ್ ಗಳ ತಂಡವು ಉತ್ತರ ಕರ್ನಾಟಕ ಪ್ರಮುಖ ಜಿಲ್ಲೆಗಳ ಹಳ್ಳಿಗಳಿಗೆ ದ ಅವಾ ಕಾರ್ಯಾಚರಣಗೆ ತೆರಳಲಿದ್ದು,ಅದರ ಮೊದಲ ತಂಡವು ಮೂಡಬಿದ್ರೆ ಡಿವಿಷನ್ ಟೀಮ್ ಹಸನೈನ್ ಕಾರ್ಯಕರ್ತರಿಂದ ರಿಹ್ಲಾ ಯಾತ್ರೆಯು ಕೊಪ್ಪಳ ಜಿಲ್ಲೆಯ ರಾಮನಗರ,ಬಟ್ಟರ ನರ್ಸಾಪುರ,ಕಕ್ಕರಗೋಳ,ಹುಲಿ ಹೈದರ್,ತಾವರಗೇರ,ಸಿದ್ದಾಪುರ,ಯರಡೋಣ,ಬೆನ್ನೂರು ಹಳ್ಳಿಗಳಲ್ಲಿ ರಿಹ್ಲಾ ದ ಅವಾ ಟೂರ್ ಅಕ್ಟೋಬರ್ 13,14,15 ದಿನಾಂಕಗಳಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ರವರ ಮಾರ್ಗದರ್ಶನದಲ್ಲಿ ಎಸ್ಸೆಸ್ಸೆಫ್ ಮೂಡಬಿದ್ರೆ ಡಿವಿಷನ್ ಟೀಮ್ ಹಸನೈನ್ ಗೈಡ್ ಸಿದ್ದೀಕ್ ಬಜ್ಪೆ ರವರ ನೇತೃತ್ವದಲ್ಲಿ ನಡೆಯಲಿರವುದು ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ