ಕ್ಯಾಲಿಕಟ್: ನವಂಬರ್ 25 ರಂದು ಅಂತರಾಷ್ಟ್ರೀಯ ಮೀಲಾದ್ ಸಮ್ಮೇಳನವನ್ನು ಮರ್ಕಝ್ನಲ್ಲಿ ಆಯೋಜಿಸಲು ಸಮಿತಿ ನಿರ್ಧರಿಸಿದೆ. ಅಕ್ಟೋಬರ್ 21ರಂದು ಈ ಸಮಾರಂಭದ ಸ್ವಾಗತ ಸಮಿತಿ ರಚನೆ ಮರ್ಕಝಿನಲ್ಲಿ ನಡೆಯಲಿದೆ. ಮರ್ಕಝ್ ಪ್ರೆಸಿಡೆಂಟ್ ಸಯ್ಯಿದ್ ಅಲಿ ಬಾಫಖೀ ತಂಙಳ್ರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯನ್ನು ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಉದ್ಘಾಟನೆ ನಡೆಸಿದರು. ಮರ್ಕಝ್ ಜಾರಿಗೆ ತರುವ ವಿವಿಧ ಯೋಜನೆಗಳನ್ನು ಡೆರೆಕ್ಟರ್ ಡಾ. ಅಬ್ದುಲ್ ಹಕೀಂ ಅಝ್ಹರಿ ಮಂಡಿಸಿದರು.
ಹಲವು ವಿದ್ವಾಂಸರು ಹಾಗೂ ಪ್ರವಾದೀ ಕೀರ್ತನಾ ತಂಡಗಳ ಸಾನಿಧ್ಯದಲ್ಲಿ 2004 ರಿಂದ ಮರ್ಕಝ್ ನಡೆಸುತ್ತಿರುವ ಅಂತರ್ರಾಷ್ಟ್ರೀಯ ಮೀಲಾದ್ ಸಮ್ಮೇಳನ ಪ್ರವಾದಿ ಪ್ರೇಮದ ಹೊಸ ಆವಿಷ್ಕಾರಗಳನ್ನು ಭಾರತದಲ್ಲಿ ಮೂಡಿಸಿದೆ. ಮರ್ಕಝ್ ರೂವಾರಿ ಎ ಪಿ ಅಬೂಬಕ್ಕರ್ ಮುಸ್ಲಿಯಾರರ ಮೀಲಾದ್ ವಾರ್ಷಿಕ ಭಾಷಣ ಸಮ್ಮೇಳನಕ್ಕೆ ಮೆರುಗು ನೀಡುತ್ತದೆ. ಈ ವರ್ಷವೂ ಹಲವು ಪ್ರಸಿದ್ಧ ವಿದ್ವಾಂಸರ ಸಾನಿಧ್ಯದಲ್ಲಿ ಸಮ್ಮೇಳನ ಯಶಸ್ವಿಯಾಗಲಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ