ಕ್ಯಾಲಿಕಟ್: ನವಂಬರ್ 25 ರಂದು ಅಂತರಾಷ್ಟ್ರೀಯ ಮೀಲಾದ್ ಸಮ್ಮೇಳನವನ್ನು ಮರ್ಕಝ್ನಲ್ಲಿ ಆಯೋಜಿಸಲು ಸಮಿತಿ ನಿರ್ಧರಿಸಿದೆ. ಅಕ್ಟೋಬರ್ 21ರಂದು ಈ ಸಮಾರಂಭದ ಸ್ವಾಗತ ಸಮಿತಿ ರಚನೆ ಮರ್ಕಝಿನಲ್ಲಿ ನಡೆಯಲಿದೆ. ಮರ್ಕಝ್ ಪ್ರೆಸಿಡೆಂಟ್ ಸಯ್ಯಿದ್ ಅಲಿ ಬಾಫಖೀ ತಂಙಳ್ರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯನ್ನು ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಉದ್ಘಾಟನೆ ನಡೆಸಿದರು. ಮರ್ಕಝ್ ಜಾರಿಗೆ ತರುವ ವಿವಿಧ ಯೋಜನೆಗಳನ್ನು ಡೆರೆಕ್ಟರ್ ಡಾ. ಅಬ್ದುಲ್ ಹಕೀಂ ಅಝ್ಹರಿ ಮಂಡಿಸಿದರು.
ಹಲವು ವಿದ್ವಾಂಸರು ಹಾಗೂ ಪ್ರವಾದೀ ಕೀರ್ತನಾ ತಂಡಗಳ ಸಾನಿಧ್ಯದಲ್ಲಿ 2004 ರಿಂದ ಮರ್ಕಝ್ ನಡೆಸುತ್ತಿರುವ ಅಂತರ್ರಾಷ್ಟ್ರೀಯ ಮೀಲಾದ್ ಸಮ್ಮೇಳನ ಪ್ರವಾದಿ ಪ್ರೇಮದ ಹೊಸ ಆವಿಷ್ಕಾರಗಳನ್ನು ಭಾರತದಲ್ಲಿ ಮೂಡಿಸಿದೆ. ಮರ್ಕಝ್ ರೂವಾರಿ ಎ ಪಿ ಅಬೂಬಕ್ಕರ್ ಮುಸ್ಲಿಯಾರರ ಮೀಲಾದ್ ವಾರ್ಷಿಕ ಭಾಷಣ ಸಮ್ಮೇಳನಕ್ಕೆ ಮೆರುಗು ನೀಡುತ್ತದೆ. ಈ ವರ್ಷವೂ ಹಲವು ಪ್ರಸಿದ್ಧ ವಿದ್ವಾಂಸರ ಸಾನಿಧ್ಯದಲ್ಲಿ ಸಮ್ಮೇಳನ ಯಶಸ್ವಿಯಾಗಲಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ