ಬೆಂಗಳೂರು (ಜನಧ್ವನಿ ವಾರ್ತೆ): ಎಸ್ಸೆಸ್ಸಫ್ ಮಾರತಹಳ್ಳಿ ಯೂನಿಟ್ ಕಾನ್ಫರೆನ್ಸ್ ಅಕ್ಟೋಬರ್ ೨೫, ೨೦೧೮ರ ಗುರುವಾರ ಅಸ್ತ ರಾತ್ರಿ ೧೦.೩೦ಕ್ಕೆ ಮಾರತಹಳ್ಳಿ ವಿಲೇಜ್ ರೆಸ್ಟೋರಂಟ್ ನಲ್ಲಿ ನಡೆಯಲಿದೆ. ಎಸ್ಸೆಸ್ಸಫ್ ರಾಜ್ಯ ಸಮಿತಿಯು ’ಯೌವ್ವನ ಮರೆಯಾಗುವ ಮುನ್ನ…’ ಎಂಬ ಘೋಷವಾಕ್ಯದಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಯೂನಿಟ್ ಕಾನ್ಫರೆನ್ಸ್ ಭಾಗವಾಗಿ ಬೆಂಗಳೂರಿನ ಮಾರತಹಳ್ಳಿ ಶಾಖೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
ಎಸ್ಸೆಸ್ಸಫ್ ಬೆಂಗಳೂರು ಜಿಲ್ಲಾಧ್ಯಕ್ಷ ತಾಜುದ್ದೀನ್ ಪಾಳಿಲಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಅಬ್ಬಾಸ್ ನಿಝಾಮಿ ಭಾಗವಹಿಸಲಿದ್ದಾರೆ. ಮಾರತಹಳ್ಳಿ ಡಿವಿಶನ್ ಅಧ್ಯಕ್ಷರಾದ ಅಬೂಬಕ್ಕರ್ ಅಹ್ಸನಿ ಉದ್ಘಾಟನೆಗೈಯಲಿದ್ದಾರೆ. ಮಹ್ ಳರತುಲ್ ಬದ್ರಿಯ್ಯಾ ಮಜ್ಲಿಸ್ ಕಾರ್ಯ್ಕಕ್ರಮದ ನಂತರ ನಡೆಯಲಿದ್ದು, ಬಳಿಕ ಅನ್ನದಾನ ನಡೆಯಲಿದೆ. ಮಾರತಹಳ್ಳಿ ಆಸುಪಾಸಿನಲ್ಲಿರುವ ಸುನ್ನೀ ವಿದ್ಯಾರ್ಥಿ ಮಿತ್ರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅಬ್ದುಲ್ಲತೀಫ್ ವೆಜ್ ಕ್ಯಾಂಪಸ್ ಜನಧ್ವನಿಗೆ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ