ಸುಳ್ಯ:ದಿನಾಂಕ 16-10-2018 ರಂದು ಮಂಡೆಕೊಲು ಅಲಿಹಾಜಿ ಯವರ ಸ್ವ ಗೃಹದಲ್ಲಿ ಎಸ್ ವೈ ಎಸ್ ಬ್ರಾಂಚ್ ಮಾಜಿ ಅಧ್ಯಕ್ಷರಾದ ಅಬ್ದುಲ್ಲ ಸಖಾಫಿಯವರ ಅಧ್ಯಕ್ಷತೆಯಲ್ಲಿ ಗುರುವಮೊಟ್ಟೆ ಮಂಡೆಕೇೂಲು ಯುನಿಟ್ ಕಾನ್ಫ್ರೆನ್ಸ್ ನಡೆಯಿತು. ಎಸ್ ವೈ ಎಸ್. ಪ್ರ ಕಾರ್ಯದರ್ಶಿ ಜಿ.ಕೆ ಮುಹಮ್ಮದ್ ಮುಸ್ಲಿಯಾರ್ ಉದ್ಛಾಟಿಸಿದರು. ಜಾಲ್ಸೂರು ಸೆಕ್ಟರ್ ಕೊಶಾದಿಕಾರಿ ಲತೀಫ್
ಸ-ಅದಿಯವರ ನೇತೃತವದಲ್ಲಿ ಮಹ್ಲರತುಲ್ ಬದ್ರಿಯಾ ಮಜ್ಲಿಸ್ ನಡೆಯಿತು. ಕರ್ನಾಟಕ ರಾಜ್ಯ ಸದಸ್ಯರಾದ ಅಬ್ದುರ್ರಹ್ಮಾನ್ ಮೊಗರ್ಪಣೆ ಶುಭಹಾರೈಸಿದರು.
ಕಬೀರ್ ಹಿಮಮಿ ಸಖಾಫಿ ಮುಖ್ಯ ಪ್ರಭಾಷಣ ಮಾಡಿದರು. ಹುಸೈನ್ ತಂಙಳ್ ಆದೂರು, ನಾಸಿರ್ ಸುಖೈಫಿ,
ಎಬಿ ಸ- ಅದಿ, ಅಂದುಞ ಗೇೂರಡ್ಕ, ಸಮೀರ್ ಮೊಗರ್ಪಣೆ, ಸಿದ್ದೀಕ್ ಕಟ್ಟೆಕ್ಕಾರ್ಸ್ ಹಾಗೂ ಇನ್ನಿತರ ಹಲಾವಾರು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಇಬ್ರಾಹಿಂ ಅಮ್ಜದಿ ನಿರೂಪಿಸಿದರು. ಯುನಿಟ್ ಅಧ್ಯಕ್ಷ ಅಶ್ರಫ್ ಜೌಹರಿ ಸ್ವಾಗತಿಸಿ ಕಾರ್ಯದರ್ಶಿ ರಿಫಾಯಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ