SSF ಮರಕಡ ಯೂನಿಟ್ ಸಮ್ಮೇಳನ ಹಾಗೂ ಮಹ್ಳರತುಲ್ ಬದ್ರಿಯ ಮಜ್ಲಿಸ್ 15/10/2018 (ಸೋಮವಾರ) ಮಗ್ರಿಬ್ ನಮಾಝ್ ಬಳಿಕ SSF ಮರಕಡ ಕಛೇರಿಯಲ್ಲಿ ಜರಗಿತು..
SSF ಮರಕಡ ಯೂನಿಟ್ ಅಧ್ಯಕ್ಷರಾದ ಶಕೀಬ್ ಅಧ್ಯಕ್ಷತೆ ವಹಿಸಿದ್ದರು..
SSF ಮಂಗಳೂರು ಡಿವಿಷನ್ ಕೋಶಾಧಿಕಾರಿಯೂ, SSF ಕಾವೂರು ಸೆಕ್ಟರ್ ಉಸ್ತುವಾರಿಯೂ ಆದ ನವಾಝ್ ಸಖಾಫಿ ಅಡ್ಯಾರ್ ಪದವು “ಯವ್ವನ ಮರೆಯಾಗುವ ಮುನ್ನ” ಎಂಬ ವಿಷಯದ ಬಗ್ಗೆ ಪ್ರಭಾಷಣಗೈದರು.

ಮುಖ್ಯ ಅತಿಥಿಗಳಾಗಿ SYS ಮರಕಡ ಬ್ರಾಂಚ್ ಅಧ್ಯಕ್ಷರಾದ ಹಮೀದ್, SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್, SSF ಕಾವೂರು ಸೆಕ್ಟರ್ ಅಧ್ಯಕ್ಷರಾದ ಅಝ್ಮಲ್ ಶಾಂತಿನಗರ, SSF ಕಾವೂರು ಸೆಕ್ಟರ್ ಮಾಜಿ ಅಧ್ಯಕ್ಷರಾದ ಶಫೀಕ್ ಬೋಂದೆಲ್ ಆಗಮಿಸಿದ್ದರು.
SSF ಮರಕಡ ಯೂನಿಟ್ ಜೊತೆ ಕಾರ್ಯದರ್ಶಿ ಮುಸ್ತಫ ಸ್ವಾಗತಿಸಿ, SSF ಕಾವೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಸಿಫ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ