SSF ಮರಕಡ ಯೂನಿಟ್ ಸಮ್ಮೇಳನ ಹಾಗೂ ಮಹ್ಳರತುಲ್ ಬದ್ರಿಯ ಮಜ್ಲಿಸ್ 15/10/2018 (ಸೋಮವಾರ) ಮಗ್ರಿಬ್ ನಮಾಝ್ ಬಳಿಕ SSF ಮರಕಡ ಕಛೇರಿಯಲ್ಲಿ ಜರಗಿತು..
SSF ಮರಕಡ ಯೂನಿಟ್ ಅಧ್ಯಕ್ಷರಾದ ಶಕೀಬ್ ಅಧ್ಯಕ್ಷತೆ ವಹಿಸಿದ್ದರು..
SSF ಮಂಗಳೂರು ಡಿವಿಷನ್ ಕೋಶಾಧಿಕಾರಿಯೂ, SSF ಕಾವೂರು ಸೆಕ್ಟರ್ ಉಸ್ತುವಾರಿಯೂ ಆದ ನವಾಝ್ ಸಖಾಫಿ ಅಡ್ಯಾರ್ ಪದವು “ಯವ್ವನ ಮರೆಯಾಗುವ ಮುನ್ನ” ಎಂಬ ವಿಷಯದ ಬಗ್ಗೆ ಪ್ರಭಾಷಣಗೈದರು.

ಮುಖ್ಯ ಅತಿಥಿಗಳಾಗಿ SYS ಮರಕಡ ಬ್ರಾಂಚ್ ಅಧ್ಯಕ್ಷರಾದ ಹಮೀದ್, SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್, SSF ಕಾವೂರು ಸೆಕ್ಟರ್ ಅಧ್ಯಕ್ಷರಾದ ಅಝ್ಮಲ್ ಶಾಂತಿನಗರ, SSF ಕಾವೂರು ಸೆಕ್ಟರ್ ಮಾಜಿ ಅಧ್ಯಕ್ಷರಾದ ಶಫೀಕ್ ಬೋಂದೆಲ್ ಆಗಮಿಸಿದ್ದರು.
SSF ಮರಕಡ ಯೂನಿಟ್ ಜೊತೆ ಕಾರ್ಯದರ್ಶಿ ಮುಸ್ತಫ ಸ್ವಾಗತಿಸಿ, SSF ಕಾವೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಸಿಫ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ