ಯವ್ವನ ಮರೆಯಾಗುವ ಮುನ್ನ ಎಂಬ ದ್ಯೇಯ ವಾಕ್ಯದಡಿ ಕರ್ನಾಟಕ ರಾಜ್ಯದ್ಯಂತ ನಡೆಯುವ ಯೂನಿಟ್ ಸಮ್ಮೇಳನದ ಅಂಗವಾಗಿ ಎಸ್ಸೆಸ್ಸೆಫ್ ನೆರಿಯ ಶಾಖಾ ಸಮ್ಮೇಳನವು ಬರುವ 29ನೇ ಆಕ್ಟೊಬರ್ 2018 ರಂದು ಬದ್ರಿಯಾ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯದ್ ಕುಟುಂಬದ ರತ್ನ ಮಣಿ
ಬಹು/ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದತ್ ತಂಙಳ್ ಗುರುವಾಯನಕೆರೆ
ಸಹಾಯಕ ಖಾಝಿ ಸುನ್ನೀ ಸಂಯುಕ್ತ ಜಮಾಅತ್ ಬೆಲ್ತಂಗಡಿ ದುಃಅ & ಆರ್ಶಿವಚಣ ನೀಡಲಿದ್ದಾರೆ
ಹಾಗೂ ಕಾರ್ಯಕ್ರಮದಲ್ಲಿ ಪ್ರಭಾಷಣ ಲೋಖದ ಉದಯೋನ್ಮುಖ ಪ್ರಭಾಷಣಗಾರ ಉಸ್ಮಾನ್ ಜೌಹರಿ ಮುಖ್ಯ ಭಾಷಣ ಮಾಡಲಿದ್ದಾರೆ
ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಬೇಕಾಗಿ ವಿನಂತಿ
ಪ್ರಚಾರ ಸಮೀತಿ
ಎಸ್ಸೆಸ್ಸೆಫ್ ನೆರಿಯ ಶಾಖೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ