ಅಗಾಧ ಪಾಂಡಿತ್ಯ,ಸುನ್ನೀ ಸಂಘ ಕುಟುಂಬಗಳಿಗೆ ಸ್ಪೂರ್ತಿಯಾಗಿದ್ದ ಸಮಸ್ತ ಕೋಶಾಧಿಕಾರಿ ಶೈಖುನಾ ಕಂಝುಲ್ ಉಲಾಮ ಚಿತ್ತಾರಿ ಉಸ್ತಾದರ ವಿಯೋಗವು ಸುನ್ನೀ ಸಮೂಹಕ್ಕೆ ತುಂಬಲಾರದ ನಷ್ಟವಾಗಿದೆಯೆಂದು ಬಹರೈನ್ ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಫಾರೂಕ್ ಎಸ್.ಎಂ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಫೈನಾನ್ಸಿಯಲ್ ಕಂಟ್ರೋಲರ್ ಅಬ್ದುಲ್ ಅ ಝೀಝ್ ಸುಳ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆ.ಸಿ.ಎಫ್ ಎಲ್ಲಾ ಘಟಕಗಳಲ್ಲೂ ಶೈಖುನಾ ಚಿತ್ತಾರಿ ಉಸ್ತಾದರ ಹೆಸರಿನಲ್ಲಿ ಖತಮುಲ್ ಖುರ್ಆನ್, ತಹ್ಲೀಲ್ ಸಮರ್ಪಣೆ ಹಾಗೂ ಪ್ರತ್ಯೇಕ ದುವಾ ನಡೆಸಲು ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ವಿನಂತಿಸಿಕೊಂಡಿದೆ. ಕೆ. ಸಿ .ಎಫ್ ಬಹರೈನ್ ಐ.ಎನ್.ಸಿ ಪ್ರತಿನಿಧಿಗಳಾದ ಜಮಾಲುದ್ದೀನ್ ವಿ ಟ್ಟಲ್, ಅಲಿ ಮುಸ್ಲಿಯಾರ್ ಕೊಡಗು ಹಾಗೂ ಫಕ್ರುದ್ದೀನ್ ಹಾಜಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ