ಅಗಾಧ ಪಾಂಡಿತ್ಯ,ಸುನ್ನೀ ಸಂಘ ಕುಟುಂಬಗಳಿಗೆ ಸ್ಪೂರ್ತಿಯಾಗಿದ್ದ ಸಮಸ್ತ ಕೋಶಾಧಿಕಾರಿ ಶೈಖುನಾ ಕಂಝುಲ್ ಉಲಾಮ ಚಿತ್ತಾರಿ ಉಸ್ತಾದರ ವಿಯೋಗವು ಸುನ್ನೀ ಸಮೂಹಕ್ಕೆ ತುಂಬಲಾರದ ನಷ್ಟವಾಗಿದೆಯೆಂದು ಬಹರೈನ್ ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಫಾರೂಕ್ ಎಸ್.ಎಂ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಫೈನಾನ್ಸಿಯಲ್ ಕಂಟ್ರೋಲರ್ ಅಬ್ದುಲ್ ಅ ಝೀಝ್ ಸುಳ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆ.ಸಿ.ಎಫ್ ಎಲ್ಲಾ ಘಟಕಗಳಲ್ಲೂ ಶೈಖುನಾ ಚಿತ್ತಾರಿ ಉಸ್ತಾದರ ಹೆಸರಿನಲ್ಲಿ ಖತಮುಲ್ ಖುರ್ಆನ್, ತಹ್ಲೀಲ್ ಸಮರ್ಪಣೆ ಹಾಗೂ ಪ್ರತ್ಯೇಕ ದುವಾ ನಡೆಸಲು ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ವಿನಂತಿಸಿಕೊಂಡಿದೆ. ಕೆ. ಸಿ .ಎಫ್ ಬಹರೈನ್ ಐ.ಎನ್.ಸಿ ಪ್ರತಿನಿಧಿಗಳಾದ ಜಮಾಲುದ್ದೀನ್ ವಿ ಟ್ಟಲ್, ಅಲಿ ಮುಸ್ಲಿಯಾರ್ ಕೊಡಗು ಹಾಗೂ ಫಕ್ರುದ್ದೀನ್ ಹಾಜಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ