ಅಗಾಧ ಪಾಂಡಿತ್ಯ,ಸುನ್ನೀ ಸಂಘ ಕುಟುಂಬಗಳಿಗೆ ಸ್ಪೂರ್ತಿಯಾಗಿದ್ದ ಸಮಸ್ತ ಕೋಶಾಧಿಕಾರಿ ಶೈಖುನಾ ಕಂಝುಲ್ ಉಲಾಮ ಚಿತ್ತಾರಿ ಉಸ್ತಾದರ ವಿಯೋಗವು ಸುನ್ನೀ ಸಮೂಹಕ್ಕೆ ತುಂಬಲಾರದ ನಷ್ಟವಾಗಿದೆಯೆಂದು ಬಹರೈನ್ ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಫಾರೂಕ್ ಎಸ್.ಎಂ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಫೈನಾನ್ಸಿಯಲ್ ಕಂಟ್ರೋಲರ್ ಅಬ್ದುಲ್ ಅ ಝೀಝ್ ಸುಳ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆ.ಸಿ.ಎಫ್ ಎಲ್ಲಾ ಘಟಕಗಳಲ್ಲೂ ಶೈಖುನಾ ಚಿತ್ತಾರಿ ಉಸ್ತಾದರ ಹೆಸರಿನಲ್ಲಿ ಖತಮುಲ್ ಖುರ್ಆನ್, ತಹ್ಲೀಲ್ ಸಮರ್ಪಣೆ ಹಾಗೂ ಪ್ರತ್ಯೇಕ ದುವಾ ನಡೆಸಲು ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ವಿನಂತಿಸಿಕೊಂಡಿದೆ. ಕೆ. ಸಿ .ಎಫ್ ಬಹರೈನ್ ಐ.ಎನ್.ಸಿ ಪ್ರತಿನಿಧಿಗಳಾದ ಜಮಾಲುದ್ದೀನ್ ವಿ ಟ್ಟಲ್, ಅಲಿ ಮುಸ್ಲಿಯಾರ್ ಕೊಡಗು ಹಾಗೂ ಫಕ್ರುದ್ದೀನ್ ಹಾಜಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು