ಮುಡಿಪು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯಾದ್ಯಂತ ಇರುವ ಪ್ರತೀ ಶಾಖೆಗಳಲ್ಲಿ “ಯೌವ್ವನ ಮರೆಯಾಗುವ ಮುನ್ನ” ಎಂಬ ಉದಾತ್ತವಾದ ಪ್ರಮೇಯದಲ್ಲಿ ಯೂನಿಟ್ ಕಾನ್ಫರೆನ್ಸ್ ನಡೆಸಲು ನಿರ್ದೇಶಿಸಿದ್ದು,ಅದರ ಭಾಗವಾಗಿ ಮುದುಂಗಾರುಕಟ್ಟೆ ಶಾಖೆಯ ವತಿಯಿಂದ ಯೂನಿಟ್ ಕಾನ್ಫರೆನ್ಸ್ ಮುದುಂಗಾರುಕಟ್ಟೆ ಜುಮ್ಮಾ ಮಸ್ಜಿದ್ ಅಧ್ಯಕ್ಷ ಯಂ.ಯಂ.ಅಬೂಬಕ್ಕರ್ ರವರ ಅಧ್ಯಕ್ಷತೆಯಲ್ಲಿ ಮುದುಂಗಾರುಕಟ್ಟೆ ಮಸ್ಜಿದ್ ವಠಾರದಲ್ಲಿ ನಡೆಯಿತು.
ಮುದುಂಗಾರುಕಟ್ಟೆ ಜುಮ್ಮಾ ಮಸ್ಜಿದ್ ಖತೀಬ್ ಹೈದರಲಿ ಹಿಮಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಚುನಾವಣಾ ಮಂಡಳಿ ಕನ್ವೀನರ್ ಯಾಕೂಬ್ ಸಅದಿ ನಾವೂರು ಮುಖ್ಯ ಪ್ರಭಾಷಣ ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸಂದೇಶ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ ಮುದುಂಗಾರುಕಟ್ಟೆ ಮದರಸ ಮುಅಲ್ಲಿಂಗಳಾದ ಅಬೂಬಕರ್ ಸಖಾಫಿ, ಅಬ್ದುಸ್ಸಮದ್ ಮದನಿ,ಎಸ್.ವೈ.ಎಸ್ ಮುದುಂಗಾರುಕಟ್ಟೆ ಬ್ರಾಂಚ್ ಅಧ್ಯಕ್ಷ ಬಡುವಕುಂಞಿ,ಎಸ್ಸೆಸ್ಸೆಫ್ ಮುದುಂಗಾರುಕಟ್ಟೆ ಶಾಖಾಧ್ಯಕ್ಷ ಅಶ್ರಫ್ ಜಿ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಮುದುಂಗಾರುಕಟ್ಟೆ ಶಾಖೆಯಿಂದ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ ನಡೆಯಿತು.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಜಮಾಲುದ್ದೀನ್ ಸಖಾಫಿ ಸ್ವಾಗತಿಸಿದರು.ಎಸ್ಸೆಸ್ಸೆಫ್ ಮುದುಂಗಾರುಕಟ್ಟೆ ಶಾಖೆ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ