ಸಾಲೆತ್ತೂರ್: SSF ಮಿತ್ತರಾಜೆ ಶಾಖೆಯ ಯೂನಿಟ್ ಸಮ್ಮೇಳನ ಮತ್ತು ಮಹ್ಲರತುಳ್ ಬದ್ರಿಯಾ 28-10-2018 ಆದಿತ್ಯವಾರದಂದು ಪಂಜರಕೋಡಿ ರಿಫಾಯಿಯ್ಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖೆಯ ಅಧ್ಯಕ್ಷರಾದ ಹಮೀದ್’ರವರು ವಹಿಸಿದ್ದರು.
ಪಂಜರಕೋಡಿ ಜುಮಾ ಮಸೀದಿ ಖತೀಬರಾದ ಅಬೂಬಕ್ಕರ್ ಮದನಿ ಪಂಜರಕೋಡಿ ಉದ್ಘಾಟಿಸಿದರು. ಮುಅಲ್ಲಿಂ ಶರೀಫ್ ಹನೀಫಿ ಮಾರ್ನಾಡ್ ಸ್ವಾಗತಿಸಿದರು, ಸಯ್ಯದ್ ಶಿಹಾಬುಧ್ದೀನ್ ತಂಙಳ್ ಮದಕ’ ಮಹ್ಲರತುಳ್ ಬದ್ರಿಯಾ ಮಜ್ಲಿಸ್’ಗೆ ನೇತೃತ್ವ ನೀಡಿದರು, SSF ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಪ್ರಭಾಷಣ ಮಾಡಿದರು,
ಬಂಟ್ವಾಳ ಡಿವಿಷನ್ ಪ್ರ.ಕಾರ್ಯದರ್ಶಿ ಝೈನುಲ್ ಆಬಿದ್ ನಈಮಿ ಕಟ್ಟತ್ತಿಲ, ಪಂಜರಕೋಡಿ ಜುಮಾ ಮಸೀದಿ ಅಧ್ಯಕ್ಷರಾದ ಮಜೀದ್ ಕಲ್ಲಕಟ್ಟ, ಮಂಚಿ ಸೆಕ್ಟರ್ ಅಧ್ಯಕ್ಷರಾದ ಅಸ್ಲಂ ಪಂಜಿಕಲ್, SYS ಪಂಜರಕೋಡಿ ಬ್ರಾಂಚ್ ಅಧ್ಯಕ್ಷರಾದ ಇಬ್ರಾಹಿಂ ಮಿತ್ತರಾಜೆ, ಉಮ್ಮರ್ ಅಬ್ಬೆಮಾರ್, ಅಬೂಬಕ್ಕರ್ ಸಿದ್ದೀಕ್ ನೂಜಿ, ಇಬ್ರಾಹಿಂ ಪಂಜರಕೋಡಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ