ಕರ್ನಾಟಕ ರಾಜ್ಯದಾದ್ಯಂತ ನಂ.1 ರಿಂದ 15 ತನಕ ನಡೆಯುವ SSF ಸದಸ್ಯತನದ ಅಂಗವಾಗಿ SSF ತುಂಬೆ ಶಾಖೆ ವತಿಯಿಂದ 29-10-2018 ಸೋಮವಾರ ಇಶಾ ನಮಾಝಿನ ಬಳಿಕ ಶಾಖಾ ಉಪಾಧ್ಯಕ್ಷರಾದ ಹಾಜಿ!ಅಬ್ದುಲ್ ಲತೀಫ್ ಹಿಮಮಿಯರ ಅದ್ಯಕ್ಷತೆಯಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ಬ್ರಹತ್ ಸಂಘಟನಾ ತರಗತಿಯನ್ನು ಕೆ.ಜಿ.ಎನ್ ಮಿತ್ತೂರು ದಹ್ವ ಕಾಲೇಜ್ ಮುದರ್ರಿಸರಾದ ಬಹು!ಹುಸೈನ್ ಅಹ್ಸನಿ ಅಲ್-ಮುಈನಿ ಸಂಘಟನೆಯ ಅನಿವಾರ್ಯತೆ ಹಾಗು ಮಹತ್ವ ಎಂಬ ವಿಷಯದಲ್ಲಿ ಮುಖ್ಯ ತರಗತಿ ನಡೆಸಿದರು.

ಪ್ರಸುತ ಈ ಸಂದರ್ಭದಲ್ಲಿ SSF ತುಂಬೆ ಶಾಖಾ ಉಪಾಧ್ಯಕ್ಷರಾದ ಜನಾಬ್!ಹನೀಫ್ ಎಂ.ಎ,ಕೋಶಾಧಿಕಾರಿ ಇಬ್ರಾಹಿಂ,ಸಂಘಟನಾ ಸಲಹೆಗಾರ ಅದಂ ಟಿ.ಎ,ಜೊತೆ ಕಾರ್ಯದರ್ಶಿ ಆಮೀನ್ ಟಿ.ಎ,ಫಯಾಝ್.ಬಿ ಹಾಗು ಪದಾಧಿಕಾರಿಗಳು ಹಲವಾರು ಸಂಘಟನಾ ಕಾರ್ಯಕರ್ತರು ಉಪಸ್ಥರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಶಾಖಾ ಪ್ರ.ಕಾರ್ಯದರ್ಶಿ ನೌಷದ್ ತುಂಬೆ ವಂದಿಸಿದರು.
ವರದಿ:-
ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ