ಕುಂಬ್ರ : ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಕರ್ನಾಟಕ ಇದರ ಸದಸ್ಯತ್ವ ಅಭಿಯಾನದ ಪ್ರಯುಕ್ತ ರಾಜ್ಯದಾದ್ಯಂತ ಎಲ್ಲಾ ಶಾಖೆಗಳಲ್ಲಿ ಏಕಕಾಲದಲ್ಲಿ ನಡೆಯುವ ಸದಸ್ಯತ್ವ ಅಭಿಯಾನದ ಅಂಗವಾಗಿ ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆಯಲ್ಲಿ 2.11.2018 ರಂದು ಜುಮಾ ನಮಾಝಿನ ಬಳಿಕ ಎಸ್ಸೆಸ್ಸಫ್ ಕಚೇರಿ ಮುಂಭಾಗದಲ್ಲಿ ವಿಶೇಷವಾಗಿ ನಿರ್ಮಿಸಲಾದ ಮೆಂಬರ್ಶಿಪ್ ಕೌಂಟರ್ ನಲ್ಲಿ ರಫೀಕ್ ಇಮ್ದಾದಿಯವರಿಗೆ ಸದಸ್ಯತನ ಕೂಪನ್ ನೀಡುವುದರ ಮೂಲಕ ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷರಾದ ಯೂಸುಫ್ ಹಾಜಿ ಕೈಕಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೈದಾನಿಮೂಲೆ ಖತೀಬರಾದ ಅಬ್ದುಲ್ ರಝಾಕ್ ಕಾಸಿಮಿ, ಯಂಗ್ ಮೆನ್ಸ್ ಅಧ್ಯಕ್ಷರಾದ ಮುಹಮ್ಮದ್ ಯು.ಕೆ, ಜಮಾಅತ್ ಕಮಿಟಿ ಸದಸ್ಯರು, ಎಸ್ ವೈ ಎಸ್, ಹಾಗೂ ಎಸ್ಸೆಸ್ಸಫ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ