ಇಹದ ಮೋಹದ ಹಿಂದೆ ಬಿದ್ದು ಪರಲೋಕ ನಷ್ಟಪಡಿಸಬೇಡಿ, ಈಮಾನ್ ಗಟ್ಟಿಗೊಳಿಸಿ ಹಾಗಿದ್ದರೆ ಮಾತ್ರ ಪರಲೋಕದಲ್ಲಿ ಜಯಗೊಳಿಸಬಹುದು ಎಂದು ದ.ಕ.ಜಿಲ್ಲಾ ಸಂಯುಕ್ತ ಖಾಝಿ ಅಸ್ಸಯ್ಯಿದ್ ಕೂರತ್ ತಂಙಳ್ ಹೇಳಿದರು.

SSF ಚಿಕ್ಕಮಗಳೂರು ಶಾಂತಿನಗರ ಯುನಿಟ್ ಸಮ್ಮೇಳನದ ಲ್ಲಿ ದುಆ ಗೆ ನೇತ್ರತ್ವ ವಹಿಸಿ ಮಾತನಾಡುತ್ತಿದ್ದರು.
ಸ್ಥಳೀಯ ಯುನಿಟ್ ಅಧ್ಯಕ್ಷ, ಚಿಕ್ಕಮಗಳೂರು ಜಿಲ್ಲಾ ಪ್ರ.ಕಾರ್ಯದರ್ಶಿ ಮುಸ್ತಫಾ ಝುಹ್ರಿ ಅಧ್ಯಕ್ಷತೆ ವಹಿಸಿದರು. ಅಶ್ರಫ್ ಲತೀಫಿ ಶಾಂತಿನಗರ ಉದ್ಘಾಟನೆ ಗೈದರು. SSF ರಾಜ್ಯ ಸದಸ್ಯ ಹುಸೈನ್ ಸ ಅದಿ ಹೊಸ್ಮಾರು ಮುಖ್ಯ ಪ್ರಭಾಷಣ ಗೈದರು.

ಉಪ್ಪಳ್ಳಿ ಮುದರ್ರಿಸ್ ಶರಪುದ್ದೀನ್ ಸಅದಿ, SJM ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ಸಅದಿ, ಡಿವಿಶನ್ ಅಧ್ಯಕ್ಷ ರಫೀಖ್ ಸಖಾಫಿ, ಕಲಂದರ್ ಸಖಾಫಿ, ಅಬೂಸ್ವಾಲಿಹ್ ಸಖಾಫಿ, ಶೌಕತ್ ಅಲೀ ಶಾಂತಿನಗರ, ಯೂಸುಫ್ ಹಾಜೀ ಉಪ್ಪಳ್ಳಿ, ಅಝೀಝ್ ಕರಾವಳಿ, ಇಸ್ಮಾಯಿಲ್ ಲತೀಫೀ ಬದ್ರಿಯ್ಯ, ಶಾಹುಲ್ ಹಮೀದ್ ಸಖಾಫಿ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ