ಕುವೈತ್:ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಪೌಂಡೇಶನ್(ಕೆ.ಸಿ.ಎಫ್)ಕುವೈತ್ ಇದರ ವತಿಯಿಂದ “ಇಲೈಕ ಯಾ ರಸೂಲಲ್ಲಾ” ಓ ಸಂದೇಶ ವಾಹಕರೆ ತಮ್ಮಡೆಗೆ ಎಂಬ ಘೋಷವಾಕ್ಯದಡಿಯಲ್ಲಿ ನಡೆಸಲ್ಪಡುವ ಬೃಹತ್ ಮೀಲಾದ್ ಸಮಾವೇಶವು ಇದೇ ಬರುವ ನವಂಬರ್ 30 ಶುಕ್ರವಾರ ಸಂಜೆ 5ಕ್ಕೆ ಇಂಡಿಯನ್ ಸೆಂಟ್ರಲ್ ಸ್ಕೂಲ್ ಅಬ್ಬಾಸಿಯಾ ಸಭಾಂಗಣದಲ್ಲಿ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಯುಕ್ತ ಖಾಝಿ ಅಸಯ್ಯದ್ ಫಝಲ್ ಕೋಯಮ್ಮ ತಙಳ್ ಕೂರತ್ ದುಆ ಆಶೀರ್ವಚನ ನೀಡಲಿದ್ದಾರೆ.
ಕೇರಳ SSF ರಾಜ್ಯಾಧ್ಯಕ್ಶರು ಡಾ:ಫಾರೂಖ್ ನಈಮಿ ಕೊಲ್ಲಂ ಮುಖ್ಯ ಭಾಷಣಗೈಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ