ಬೆಂಗಳೂರು: ಯೌವ್ವನವೆಂಬುದು ಅಮೂಲ್ಯಯವಾದದ್ದು ಅದು ಕಳೆದು ಹೋದರೆ ಮರಳಿಪಡೆಯಲು ಸಾದ್ಯವಿಲ್ಲ. ಪಾರತ್ರಿಕ ಮೋಕ್ಷಕ್ಕಾಗಿ ಯವ್ವನದ ಅಮೂಲ್ಯ ಸಮಯವನ್ನು ಸತ್ಕರ್ಮಗಳಿಂದ ಸಕ್ರಿಯಗೊಳಿಬೇಕೆಂದು ಎಸ್ಎಸ್ಎಫ್ ಬೆಂಗಳೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶಾಹುಲ್ ಹಮೀದ್ ಆಹ್ಸನಿ ಹೇಳಿದರು ಅವರು ಕಲಾಸಿಪಾಳ್ಯ ಮಸ್ಜಿದುಲ್ ಖುರ್ಷಿದ್ ನಲ್ಲಿ SSF ಕೆಆರ್ ಮಾರ್ಕೆಟ್ ಶಾಖೆ ಹಮ್ಮಿಕೊಂಡ ಯೂನಿಟ್ ಕಾನ್ಫರೆನ್ಸ್ ನಲ್ಲಿ ಮುಖ್ಯ ಪ್ರಭಾಷಣದಲ್ಲಿ ಹೇಳಿದರು ಸಮಾರಂಭದ ಅಧ್ಯಕ್ಷತೆಯನ್ನು ಯೂನಿಟ್ ಸಮಿತಿ ಅಧ್ಯಕ್ಷರಾದ ನವಾಸ್ ಅಸೈಗೋಳಿ ವಹಿಸಿದ್ದರು SSF ಮೆಜೆಸ್ಟಿಕ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಜಮಾಲುದ್ದೀನ್ ಶರೀಫ್ ಉದ್ಘಾಟಿಸಿದರು ಆಲ್ ಮದೀನ ಮಂಜನಾಡಿ ಎಕ್ಸಿಕ್ಯೂಟಿಯೂ ಗಫೂರ್ ಸಖಾಫಿಯವರು ಮಹ್’ಳರತುಲ್ ಬದ್ರಿಯ್ಯಕ್ಕೆ ನೇತ್ರತ್ವ ನೀಡಿದರು SჄS ನಾಯಕರಾದ ಹನೀಪ್ ಅಸೈಗೋಳಿ ಡಿವಿಷನ್ ಕೋಶಾಧಿಕಾರಿ ನೌಪಲ್ ಅಡೋರ ಡಿವಿಷನ್ ಕಾರ್ಯಕಾರಿಣಿ ಸದಸ್ಯರಾದ ರಪೀಕ್ ಕುಂಡಜೆ ಮುಂತಾದವರು ಉಪಸ್ಥಿತರಿದ್ದರು ಪ್ರಾರಂಭದಲ್ಲಿ ಗಫೂರ್ ಸಖಾಫಿ ಉಸ್ತಾದರು ಸ್ವಾಗತಿಸಿದರು ಯೂನಿಟ್ ಕೋಶಾಧಿಕಾರಿ ನೌಶಾದ್ ಕಲ್ಲಾಪು ಕಾರ್ಯಕ್ರಮ ನಿರ್ವಹಿಸಿದರು ಯೂನಿಟ್ ಪ್ರಧಾನ ಕಾರ್ಯದರ್ಶಿ ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ