ಬೆಂಗಳೂರು: ಯೌವ್ವನವೆಂಬುದು ಅಮೂಲ್ಯಯವಾದದ್ದು ಅದು ಕಳೆದು ಹೋದರೆ ಮರಳಿಪಡೆಯಲು ಸಾದ್ಯವಿಲ್ಲ. ಪಾರತ್ರಿಕ ಮೋಕ್ಷಕ್ಕಾಗಿ ಯವ್ವನದ ಅಮೂಲ್ಯ ಸಮಯವನ್ನು ಸತ್ಕರ್ಮಗಳಿಂದ ಸಕ್ರಿಯಗೊಳಿಬೇಕೆಂದು ಎಸ್ಎಸ್ಎಫ್ ಬೆಂಗಳೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಶಾಹುಲ್ ಹಮೀದ್ ಆಹ್ಸನಿ ಹೇಳಿದರು ಅವರು ಕಲಾಸಿಪಾಳ್ಯ ಮಸ್ಜಿದುಲ್ ಖುರ್ಷಿದ್ ನಲ್ಲಿ SSF ಕೆಆರ್ ಮಾರ್ಕೆಟ್ ಶಾಖೆ ಹಮ್ಮಿಕೊಂಡ ಯೂನಿಟ್ ಕಾನ್ಫರೆನ್ಸ್ ನಲ್ಲಿ ಮುಖ್ಯ ಪ್ರಭಾಷಣದಲ್ಲಿ ಹೇಳಿದರು ಸಮಾರಂಭದ ಅಧ್ಯಕ್ಷತೆಯನ್ನು ಯೂನಿಟ್ ಸಮಿತಿ ಅಧ್ಯಕ್ಷರಾದ ನವಾಸ್ ಅಸೈಗೋಳಿ ವಹಿಸಿದ್ದರು SSF ಮೆಜೆಸ್ಟಿಕ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಜಮಾಲುದ್ದೀನ್ ಶರೀಫ್ ಉದ್ಘಾಟಿಸಿದರು ಆಲ್ ಮದೀನ ಮಂಜನಾಡಿ ಎಕ್ಸಿಕ್ಯೂಟಿಯೂ ಗಫೂರ್ ಸಖಾಫಿಯವರು ಮಹ್’ಳರತುಲ್ ಬದ್ರಿಯ್ಯಕ್ಕೆ ನೇತ್ರತ್ವ ನೀಡಿದರು SჄS ನಾಯಕರಾದ ಹನೀಪ್ ಅಸೈಗೋಳಿ ಡಿವಿಷನ್ ಕೋಶಾಧಿಕಾರಿ ನೌಪಲ್ ಅಡೋರ ಡಿವಿಷನ್ ಕಾರ್ಯಕಾರಿಣಿ ಸದಸ್ಯರಾದ ರಪೀಕ್ ಕುಂಡಜೆ ಮುಂತಾದವರು ಉಪಸ್ಥಿತರಿದ್ದರು ಪ್ರಾರಂಭದಲ್ಲಿ ಗಫೂರ್ ಸಖಾಫಿ ಉಸ್ತಾದರು ಸ್ವಾಗತಿಸಿದರು ಯೂನಿಟ್ ಕೋಶಾಧಿಕಾರಿ ನೌಶಾದ್ ಕಲ್ಲಾಪು ಕಾರ್ಯಕ್ರಮ ನಿರ್ವಹಿಸಿದರು ಯೂನಿಟ್ ಪ್ರಧಾನ ಕಾರ್ಯದರ್ಶಿ ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ ಧನ್ಯವಾದ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ