ದಮಾಮ್ ; ಕರ್ಣಾಟಕ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಸುನ್ನೀ ಯುವಜನ ಸಂಘದ ನೇತೃತ್ವದಲ್ಲಿ ಡಿಸೆಂಬರ್ 3 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಹುಬ್ಬುರ್ರಸೂಲ್ ಕಾನ್ಪೆರನ್ಸ್ ಮತ್ತು ಯು.ಎ ಇ ಕೆ.ಸಿ ಎಫ್ ನ ಪ್ರಾಯೋಜಕತ್ವದಲ್ಲಿ ನಡೆಯುವ ಕನೆಕ್ಟ್ -2018 ಕಾರ್ಯಕ್ರಮದ ಸೌದಿ ಮಟ್ಟದ ಪ್ರಚಾರಕ್ಕೆ ಚಾಲನೆ ಕೊಡಲಾಯಿತು. ಈ ಬಗ್ಗೆ ದಮ್ಮಾಮ್ ನಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಸೌದಿ ಕೆ,ಸಿ ಎಫ್ ನಾಯಕರುಗಳು ಪ್ರಚಾರ ಅಭಿಯಾನದ ವಿವಿಧ ಆಯಾಮಗಳ ಬಗ್ಗೆ ಚರ್ಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಸೌದಿ ಕೆ.ಸಿ ಎಫ್ ಅಧ್ಯಕ್ಷರಾದ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ವಹಿಸಿದರು, ಮತ್ತು ಐ ಎನ್ ಸಿ ನಾಯಕ ಎನ್ ಎಸ್ ಅಬ್ದುಲ್ಲಾ ಉದ್ಘಾಟಿಸಿದರು. ಮತ್ತು ಐ ಎನ್ ಸಿ ಎಜುಕೇಶನಲ್ ವಿಂಗ್ ಕಾರ್ಯದರ್ಶಿ ಕಮರುದ್ದೀನ್ ಗೂಡಿನಬಳಿ. ಸೌದಿ ಕೆ.ಸಿ ಎಫ್ ಇದರ ಪೈನಾನ್ಸಿಯಲ್ ಕಂಟ್ರೋಲರ್ ಅಬೂಬಕರ್ ಹಾಜಿ ರೈಸ್ಕೋ, ಮತ್ತು ಪ್ರಧಾನ ಕಾರ್ಯದರ್ಶಿ ಉಮರ್ ಫಾರೂಕ್ ಕಾಟಿಪಳ್ಳ ಭಾಗವಹಿಸಿದ್ದರು.

ಕನೆಕ್ಟ್ -18 ” ಕಾರ್ಯಕ್ರಮದಲ್ಲಿ ಕೆ.ಸಿ ಎಫ್ ಯು. ಎ. ಇ ಪ್ರಾಯೋಜಕತ್ವದಲ್ಲಿ ಹನ್ನೊಂದು ಬಡ ಹೆಣ್ಣು ಮಕ್ಕಳ ವಿವಾಹವು ನಡೆಯಲಿದೆ. ಹಾಗೂ ಎಸ್ಸೆಸ್ಸೆಫ್ ನ ವತಿಯಿಂದ ಮೀಲಾದ್ ಜಾಥಾ ಮತ್ತು ಎಸ್ ವೈ ಎಸ್ ನ ವತಿಯಿಂದ ಹುಬ್ಬುರ್ರಸೂಲ್ ಕಾನ್ಪೆರನ್ಸ್ ನಡೆಯಲಿದೆ. ಇದರ ಪ್ರಚಾರ ಸಭೆಯನ್ನು ಸೌದಿಯಾದ್ಯಂತ ಮುಂದಿನ ದಿನಗಳಲ್ಲಿ ಸೌದಿ ಕೆ,ಸಿ ಎಫ್ ನಡೆಸಲಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ