ಕೆಸಿಎಫ್ ಒಮಾನ್ ಸೊಹಾರ್ ಝೋನ್ ವತಿಯಿಂದ ಕನೆಕ್ಟ್- 2018 ಪ್ರಚಾರ ಸಭೆಯು ಮನಮ್ ಸೊಹಾರ್ ಹೋಟೆಲ್ ಪಲಜ್ ನಲ್ಲಿ ಝೋನ್ ಅಧ್ಯಕ್ಷ ಆರಿಫ್ ಮದಕ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಡಿಸೆಂಬರ್ 3 ರಂದು KCF,SSF,SYS ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಜರುಗಲಿರುವ ಆದರ್ಶ ವಿವಾಹ, ಮೀಲಾದ್ ಜಾಥಾ, ಗ್ರಾಂಡ್ ಹುಬ್ಬುರಸೂಲ್ ಕಾನ್ಫರೆನ್ಸ್ ಗಳನ್ನೊಳಗೊಂಡ ಸಾಮುದಾಯಿಕ ಸಮ್ಮಿಲನ ಕನೆಕ್ಟ್ 2018, ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಒಮಾನ್ ಗೆ ಪ್ರಥಮಬಾರಿಗೆ ಆಗಮಿಸಿದ SSF ಕರ್ನಾಟಕ ರಾಜ್ಯ ಸಮಿತಿ ಸದಸ್ಯರು, ಕನೆಕ್ಟ್ ಮಾಸ್ ಮ್ಯಾರೇಜ್ ಇದರ ಕೊಡಗು ಜಿಲ್ಲಾ ಉಸ್ತುವಾರಿ ಅಬ್ದುಲ್ ರಹಮಾನ್ ಮೊಗರ್ಪಣೆ ಸುಳ್ಯ ಇವರು ಸಭೆಯಲ್ಲಿ ಕರೆ ನೀಡಿದ್ದಾರೆ. ಸಭೆಯಲ್ಲಿ ಕೆಸಿಎಫ್ ಒಮಾನ್ ಕಮಿಟಿಯ ಸದಸ್ಯರಾದ ಸಿದ್ದೀಕ್ ಮಾಂಬ್ಲಿ ಸುಳ್ಯ, ಇಕ್ಬಾಲ್ ಎರ್ಮಾಳ್, ಅಶ್ರಫ್ ಭಾರತ್ ಸುಳ್ಯ ಕೆಸಿಎಫ್ ಸೊಹಾರ್ ಝೋನ್ ಸದಸ್ಯರಾದ ಸಾದಿಕ್ ಕಾಟಿಪಳ್ಳ, ಅಶ್ರಫ್ ಕುತ್ತಾರ್, ಮುನೀರ್ ಕುತ್ತಾರ್, ಸಿರಾಜುದ್ದೀನ್ ಮುಈನಿ ಕೈಕಂಬ, ಅಝೀಝ್ ಉಪ್ಪಳ, ಶಪೀಖ್ ಎಲಿಮಲೆ ಸುಳ್ಯ, ಮುಶ್ತಾಕ್ ಕುಂದಾಪುರ, ರಝ್ಝಾಖ್ ಬೆಳ್ಳಾರೆ, ಅಝೀಝ್ ಬಜ್ಫೆ, ಝಾಕಿರ್ ಕಾವೂರು, ಹೈದರ್ ಬಂಟ್ವಾಳ ಇವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ