ಸೌದಿ ಅರಬೀಯಾ: ಅಲ್ ಮದೀನ ಮಂಜನಾಡಿ ಸಂಸ್ಥೆಯ ಬೆಳ್ಳಿ ಹಬ್ಬ ಸಮ್ಮೇಳನ ಧ್ವಜವನ್ನು ಮದೀನಾ ಮುನವ್ವರದಲ್ಲಿ ಅಲ್ ಮದೀನ ಕಾರ್ಯಕರ್ತರು ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರಿಗೆ ಹಸ್ತಾಂತರಿಸಿದರು.
ಸಂಸ್ಥೆಯ ಇಪ್ಪತ್ತೈದು ಸಮಾಜಮುಖಿ ಯೋಜನೆಗಳಲ್ಲಿ ಒಂದಾದ ಪುಸ್ತಕ ಬಿಡುಗಡೆ ಅಂಗವಾಗಿ ಅಲ್ ಮದೀನ ದಅ್ ವಾ ವಿದ್ಯಾರ್ಥಿ ಬರೆದ ಮದೀನಾ ನನ್ನ ಹಬೀಬರ ನಾಡು ಪುಸ್ತಕ ಪ್ರಕಾಶನಗೈದರು.
ಈ ಸಂಧರ್ಭದಲ್ಲಿ ಅಲ್ ಮದೀನಾ ಅಬುಧಾಬಿ ಘಟಕದ ಉಪಾಧ್ಯಕ್ಷ ಪುತ್ತು ಮೋರ್ಲ, ದುಬೈ ಕಮಿಟಿಯ ನಝೀರ್ ಹಾಜಿ, ಅಬ್ದುರ್ರವೂಫ್ ಜಾರಿಗೆಬೈಲ್ ಸಹಿತ ಅಲ್ ಮದೀನದ ಹಿತೈಷಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು