ಸೌದಿ ಅರಬೀಯಾ: ಅಲ್ ಮದೀನ ಮಂಜನಾಡಿ ಸಂಸ್ಥೆಯ ಬೆಳ್ಳಿ ಹಬ್ಬ ಸಮ್ಮೇಳನ ಧ್ವಜವನ್ನು ಮದೀನಾ ಮುನವ್ವರದಲ್ಲಿ ಅಲ್ ಮದೀನ ಕಾರ್ಯಕರ್ತರು ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರಿಗೆ ಹಸ್ತಾಂತರಿಸಿದರು.
ಸಂಸ್ಥೆಯ ಇಪ್ಪತ್ತೈದು ಸಮಾಜಮುಖಿ ಯೋಜನೆಗಳಲ್ಲಿ ಒಂದಾದ ಪುಸ್ತಕ ಬಿಡುಗಡೆ ಅಂಗವಾಗಿ ಅಲ್ ಮದೀನ ದಅ್ ವಾ ವಿದ್ಯಾರ್ಥಿ ಬರೆದ ಮದೀನಾ ನನ್ನ ಹಬೀಬರ ನಾಡು ಪುಸ್ತಕ ಪ್ರಕಾಶನಗೈದರು.
ಈ ಸಂಧರ್ಭದಲ್ಲಿ ಅಲ್ ಮದೀನಾ ಅಬುಧಾಬಿ ಘಟಕದ ಉಪಾಧ್ಯಕ್ಷ ಪುತ್ತು ಮೋರ್ಲ, ದುಬೈ ಕಮಿಟಿಯ ನಝೀರ್ ಹಾಜಿ, ಅಬ್ದುರ್ರವೂಫ್ ಜಾರಿಗೆಬೈಲ್ ಸಹಿತ ಅಲ್ ಮದೀನದ ಹಿತೈಷಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ