ಸರಳಿಕಟ್ಟೆ ಸೆಕ್ಟರ್ ವ್ಯಾಪ್ತಿಯ ಇಳಂತಿಲ ಮುರ ಶಾಖೆಯ ಮಹಾಸಭೆ ಹಾಗೂ 2018 -19 ಸಾಲಿನ ನೂತನ ಸಮಿತಿ ಕುವ್ವತ್ತುಲ್ ಇಸ್ಲಾಂ ಮುರ ಮದ್ರಾಸದಲ್ಲಿ ನಡೆಯಿತು ಶಾಖೆ ಅಧ್ಯಕ್ಷರಾದ ಅಹ್ಮದ್ ಅಲಿ ಸ.ಅದಿ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಕೆ .ಪಿ ಬಾತೀಶ್ ತೆಕ್ಕಾರು ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ನೌಷದ್ ಮುಸ್ಲಿಯಾರ್ ಸ್ವಾಗತಿಸಿ ವರದಿ ಮಂಡಿಸಿದರು ಕೆ ಸಿ ಎಫ್ ನಾಯಕರಾದ ಇಸ್ಮಾಯಿಲ್ ಜೋಗಿಬೆಟ್ಟು ಉದ್ಘಾಟಿಸಿದರು
ನೂತನ ಅಧ್ಯಕ್ಷರಾಗಿ ನೌಷದ್ ಮುಸ್ಲಿಯಾರ್ ಪ್ರಧಾನ ಕಾರ್ಯದರ್ಶಿ ಮಸೂರ್ ಪಚ್ಚಡ್ಕ ಹಾಗೂ ಕೋಶಾಧಿಕಾರಿಯಾಗಿ ಉಮರುಲ್ ಫಾರೂಕ್
ಉಪಾಧ್ಯಕ್ಷ ರಾಗಿ ನಾಸೀರ್ ಮುರ ಹಾಗೂ ಅಲ್ತಾಫ್ ಪಚ್ಚಡ್ಕ ಕಾರ್ಯದರ್ಶಿ ಯಾಗಿ ಹಸೈನಾರ್ ಮುರ ಹಾಗೂ ಮಹ್ ರೂಫ್ ಆಯ್ಕೆಮಾಡಲಾಯಿತು ನೂತನ ಕಾರ್ಯದರ್ಶಿ ಮಸೂರ್ ಪಚ್ಚಡ್ಕ ವಂದಿಸಿದರು
ವರದಿ: ನವಾಝ್ ಮುರ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ