ಸರಳಿಕಟ್ಟೆ ಸೆಕ್ಟರ್ ವ್ಯಾಪ್ತಿಯ ಇಳಂತಿಲ ಮುರ ಶಾಖೆಯ ಮಹಾಸಭೆ ಹಾಗೂ 2018 -19 ಸಾಲಿನ ನೂತನ ಸಮಿತಿ ಕುವ್ವತ್ತುಲ್ ಇಸ್ಲಾಂ ಮುರ ಮದ್ರಾಸದಲ್ಲಿ ನಡೆಯಿತು ಶಾಖೆ ಅಧ್ಯಕ್ಷರಾದ ಅಹ್ಮದ್ ಅಲಿ ಸ.ಅದಿ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಕೆ .ಪಿ ಬಾತೀಶ್ ತೆಕ್ಕಾರು ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ನೌಷದ್ ಮುಸ್ಲಿಯಾರ್ ಸ್ವಾಗತಿಸಿ ವರದಿ ಮಂಡಿಸಿದರು ಕೆ ಸಿ ಎಫ್ ನಾಯಕರಾದ ಇಸ್ಮಾಯಿಲ್ ಜೋಗಿಬೆಟ್ಟು ಉದ್ಘಾಟಿಸಿದರು
ನೂತನ ಅಧ್ಯಕ್ಷರಾಗಿ ನೌಷದ್ ಮುಸ್ಲಿಯಾರ್ ಪ್ರಧಾನ ಕಾರ್ಯದರ್ಶಿ ಮಸೂರ್ ಪಚ್ಚಡ್ಕ ಹಾಗೂ ಕೋಶಾಧಿಕಾರಿಯಾಗಿ ಉಮರುಲ್ ಫಾರೂಕ್
ಉಪಾಧ್ಯಕ್ಷ ರಾಗಿ ನಾಸೀರ್ ಮುರ ಹಾಗೂ ಅಲ್ತಾಫ್ ಪಚ್ಚಡ್ಕ ಕಾರ್ಯದರ್ಶಿ ಯಾಗಿ ಹಸೈನಾರ್ ಮುರ ಹಾಗೂ ಮಹ್ ರೂಫ್ ಆಯ್ಕೆಮಾಡಲಾಯಿತು ನೂತನ ಕಾರ್ಯದರ್ಶಿ ಮಸೂರ್ ಪಚ್ಚಡ್ಕ ವಂದಿಸಿದರು
ವರದಿ: ನವಾಝ್ ಮುರ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ