SSF ಕಾಟಿಪಳ್ಳ ಶಾಖೆಯ ವಾರ್ಷಿಕ ಮಹಾಸಭೆಯು ನವೆಂಬರ್ 29, ಗುರುವಾರ ರಾತ್ರಿ ಕಾಟಿಪಳ್ಳ ಮದ್ರಸ ಹಾಲ್ ನಲ್ಲಿ ಶಾಖಾಧ್ಯಕ್ಷರಾದ ಅಬ್ದುರ್ರಝಾಖ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. KCF ಒಮಾನ್ ನಾಯಕರಾದ ಸ್ವಾದಿಕ್ ರವರು ಸಭೆಯನ್ನು ಉದ್ಘಾಟಿಸಿದರು. SSF ಕಾಟಿಪಳ್ಳ ಸೆಕ್ಟರ್ ಉಪಾಧ್ಯಕ್ಷರಾದ ಹಸನ್ ಝುಹ್ರಿ ಉಸ್ತಾದರು ಸಂಘಟನಾ ತರಗತಿ ನಡೆಸಿದರು ಹಾಗೂ CONNECT 2018 ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಂಡಿಸಿದರು.

ಚುಣಾವಣಾ ವೀಕ್ಷಕರಾಗಿ ಸೆಕ್ಟರ್ ಉಪಾಧ್ಯಕ್ಷರಾದ ಹಸನ್ ಝುಹ್ರಿ ಉಸ್ತಾದ್ ಮತ್ತು ಜೊತೆ ಕಾರ್ಯದರ್ಶಿ ನೌಫಲ್’ ರವರು ಭಾಗವಹಿಸಿದರು.
2018-19 ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.
ಅಧ್ಯಕ್ಷಾರಗಿ ದಾವೂದುಲ್ ಹಕೀಂ ಸಖಾಫಿ, ಉಪಾಧ್ಯಕ್ಷಾರಾಗಿ ಸುಹೈಲ್ ಮತ್ತು ನಿಹಾಲ್, ಪ್ರ.ಕಾರ್ಯದರ್ಶಿ ಯಾಗಿ ಮುಹಮ್ಮದ್ ಇಕ್ಬಾಲ್, ಜೊತೆ ಕಾರ್ಯದರ್ಶಿಯಾಗಿ ಇಜಾಝ್ ಮತ್ತು ಖಲೀಲ್, ಕೋಶಾಧಿಕಾರಿಯಾಗಿ ಮುಝ್ಝಮ್ಮಿಲ್ ಹಾಗೂ ಕ್ಯಾಂಪಸ್ ಸೆಕ್ರಟರಿಯಾಗಿ ನಸೀಲ್ ರವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಿವಿಶನ್ ಉಪಾಧ್ಯಕ್ಷರಾದ ಉಮರುಲ್ ಫಾರೂಖ್ ಸಖಾಫಿಯವರು ಸಂಘಟನೆಯ ಯಶಸ್ಸಿನ ಬಗ್ಗೆ ಮಾತನಾಡಿದರು.
ಕೊನೆಯಲ್ಲಿ ನೂತನ ಸಮಿತಿಗೆ SSF ಧ್ವಜವನ್ನು ಹಸ್ತಾಂತರಿಸಲಾಯಿತು. ಪ್ರ.ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ