ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ SSF ಕಕ್ಕಿಂಜೆ ಶಾಖೆಯ ಮಹಾಸಭೆಯು ಅಧ್ಯಕ್ಷರು ರಫೀಖ್ ಮದನಿಯವರು ಅಧ್ಯಕ್ಷತೆಯಲ್ಲಿ 28/11/2018 ರಂದು ಜರಗಿತು.

ವರದಿ ಮತ್ತು ಲೆಕ್ಕ ಪತ್ರ ಮಂಡನೆಯನ್ನು ಪ್ರ. ಕಾರ್ಯದರ್ಶಿಯಾಗಿದ್ದ ಹಾತಿಬ್ ಮಾಸ್ಟರ್ ಮಂಡಿಸಿದರು ವರದಿ ಮತ್ತು ಲೆಕ್ಕ ಪತ್ರ ಯಾವುದೇ ತಿದ್ದುಪಡಿಗಳಿಲ್ಲದೆ ಸಭೆಯಲ್ಲಿ ಅಂಗೀಕರಿಸಿಲಾಯಿತು
ಮುಖ್ಯ ಚುನಾವಣಾ ವೀಕ್ಷಕರಾಗಿ ಆಗಮಿಸಿದ ಮಬೀನ್ ಉಜಿರೆ ಆಗಮಿಸಿದ್ದರು ನಂತರ 2018/19 ರ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ ವಿವರ ಈ ಕೆಳಗಿನಂತಿವೆ
ಅಧ್ಯಕ್ಷರಾಗಿ ಹಾತಿಬ್ ಮಾಸ್ಟರ್, ಪ್ರ. ಕಾರ್ಯದರ್ಶಿ ಉಮರುಲ್ ಫಾರೂಖ್ ಡಿ. ಮಜಲ್, ಕೋಶಾಧಿಕಾರಿ ಅಬ್ದುಲ್ ಹಕೀಮ್ ಜಿ. ಕೆ, ಉಪಾಧ್ಯಕ್ಷರುಗಳಾಗಿ ಸ್ವಾದಿಖ್ ಹನೀಫೀ ದರ್ಕಾಸ್, ಶರೀಫ್ ಹಿಮಮಿ ಗಾಂಧಿನಗರ. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ಹಕೀಮ್ ಡಿ.ಮಜಲ್, ಮುಸ್ತಾಫ ಗಾಂಧಿನಗರ. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹಾಫಿಲ್ ಅಶ್ರಫ್ ಸಖಾಫಿ, ಝೈದ್ ಬಾಅಸನಿ, ಎಸ್.ಎಚ್ ಮುಸ್ತಾಫ ಸಅದಿ, ಶಾಫಿ ಕೆ. ಎಸ್, ಶರೀಫ್ ಸಖಾಫಿ ಅಲ್ ಅಝ್ಹರಿ, ಹಸನ್ ಸಖಾಫಿ, ಹುಸೈನ್ ಸಖಾಫಿ, ಅಬೂಬಕರ್ ಸಿದ್ದೀಖ್, ಶಂಸೀರ್, ರಶೀದ್ ಮೊದಲಾದವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮವನ್ನು ಹಾತಿಬ್ ಮಾಸ್ಟರ್ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಉಮರುಲ್ ಫಾರೂಖ್ ಡಿ.ಮಜಲ್ ಧನ್ಯವಾದ ಸಲ್ಲಿಸಿದರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ