- ಮಂಚಿ:ಕರ್ನಾಟಕ ಲೆತೀಪೀಸ್ ಸಂಗಮವು ಲೆತೀಪೀಸ್ ಕಾಲೇಜು ತಮಿಳುನಾಡು ಇದರ ಪ್ರನ್ಸಿಫಾಲ್ ಶೈಖುಲ್ ಹದೀಸ್ ಕೆ.ಸಿ.ಉಸ್ತಾದರ ನೇತೃತ್ವದಲ್ಲಿ ಡಿಸೆಂಬರ್ 11 ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಮಂಚಿ ಕೊಯ್ಯೂರ್ ಸುನ್ನಿ ಮಹಲ್ ನಲ್ಲಿ ನಡೆಯಲಿರವುದು.
ಕರ್ನಾಟಕದಲ್ಲಿರುವ ಎಲ್ಲಾ ಲೆತೀಪೀಸ್ ಬಿರುದುದಾರಿಗಳು ಈ ಕಾರ್ಯಕ್ರಮಕ್ಕೆ ಬಂದು ಸಹಕರಿಸುವಂತೆ ಕರ್ನಾಟಕ ಲತೀಫೀಸ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಿ.ಎಚ್ ಅಬ್ದುಲ್ ರಹಿಮಾನ್ ಲತೀಫಿ ಚಂದಹಿತ್ತಿಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ