SSF ತುಂಬೆ ಶಾಖೆಯ 2018-19 ವಾರ್ಷಿಕ ಮಹಾಸಭೆಯು 9/12/2018 ಆದಿತ್ಯವಾರ ಶಾಖಾ ಅಧ್ಯಕ್ಷರಾದ ಬಹು!ಮುಸ್ತಾಕ್ ಮದನಿ ಉಸ್ತಾದರ ನೇತೃತ್ವದಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ನಡೆಯಿತು.

ಬಳಿಕ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬಹು!ಮುಸ್ತಾಕ್ ಮದನಿ,ಪ್ರಧಾನ ಕಾರ್ಯದರ್ಶಿಯಾಗಿ ನೌಷಾದ್ ತುಂಬೆ,ಕೋಶಾಧಿಕಾರಿಯಾಗಿ ಮುಬೀನ್ ಟಿ.ಎ,ಕ್ಯಾಂಪಸ್ ಕಾರ್ಯದರ್ಶಿಯಾಗಿ ಶರಾಫತ್ ತುಂಬೆ,ಉಪಾಧ್ಯಕ್ಷರಾಗಿ ಹಾಜಿ!ಅಬ್ದುಲ್ ಲತೀಫ್ ಹಿಮಮಿ,ಫಯಾಝ್.ಬಿ,ಜೊತೆ ಕಾರ್ಯದರ್ಶಿಯಾಗಿ ತೌಸೀಫ್ ಕೆ.ಪಿ,ಶಾಕೀರ್ ತುಂಬೆ ಹಾಗು ಸಂಘಟನಾ ಸಹಹೆಗಾರರಾಗಿ ಹನೀಫ್.ಎಂ.ಎ,ಅಬೂಬಕ್ಕರ್ ಕೆ.ಪಿ ಆಯ್ಕೆಗೊಂಡರು ಮತ್ತು ಸೆಕ್ಟರ್ ಕೌನ್ಸಿಲರ್ ಹಾಗು ಕಾರ್ಯಕಾರಿ ಸದಸ್ಯರನ್ನು ಸಭೆಯಲ್ಲಿ ರಚಿಸಲಾಯಿತು.
ಪ್ರಸುತ ಸಭೆಯಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾದ್ಯಕ್ಷರಾದ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ,ವೀಕ್ಷಕರಾಗಿ SSF ದ.ಕ ಜಿಲ್ಲಾ ಸದ್ಯಸರಾದ ಅಬ್ದುಲ್ ಜಬ್ಬಾರ್ ಕಣ್ಣೂರ್,SSF ಫರಂಗಿಪೇಟೆ ಸೆಕ್ಟರ್ ಪ್ರ.ಕಾರ್ಯದರ್ಶಿ ಸುಹೈಲ್,ಕೋಶಾಧಿಕಾರಿ.ಫಯಾಝ್ ಕೊಪ್ಪಳ ಮುಂತಾದವರು ಉಪಸತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ