SSF ತುಂಬೆ ಶಾಖೆಯ 2018-19 ವಾರ್ಷಿಕ ಮಹಾಸಭೆಯು 9/12/2018 ಆದಿತ್ಯವಾರ ಶಾಖಾ ಅಧ್ಯಕ್ಷರಾದ ಬಹು!ಮುಸ್ತಾಕ್ ಮದನಿ ಉಸ್ತಾದರ ನೇತೃತ್ವದಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ನಡೆಯಿತು.

ಬಳಿಕ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬಹು!ಮುಸ್ತಾಕ್ ಮದನಿ,ಪ್ರಧಾನ ಕಾರ್ಯದರ್ಶಿಯಾಗಿ ನೌಷಾದ್ ತುಂಬೆ,ಕೋಶಾಧಿಕಾರಿಯಾಗಿ ಮುಬೀನ್ ಟಿ.ಎ,ಕ್ಯಾಂಪಸ್ ಕಾರ್ಯದರ್ಶಿಯಾಗಿ ಶರಾಫತ್ ತುಂಬೆ,ಉಪಾಧ್ಯಕ್ಷರಾಗಿ ಹಾಜಿ!ಅಬ್ದುಲ್ ಲತೀಫ್ ಹಿಮಮಿ,ಫಯಾಝ್.ಬಿ,ಜೊತೆ ಕಾರ್ಯದರ್ಶಿಯಾಗಿ ತೌಸೀಫ್ ಕೆ.ಪಿ,ಶಾಕೀರ್ ತುಂಬೆ ಹಾಗು ಸಂಘಟನಾ ಸಹಹೆಗಾರರಾಗಿ ಹನೀಫ್.ಎಂ.ಎ,ಅಬೂಬಕ್ಕರ್ ಕೆ.ಪಿ ಆಯ್ಕೆಗೊಂಡರು ಮತ್ತು ಸೆಕ್ಟರ್ ಕೌನ್ಸಿಲರ್ ಹಾಗು ಕಾರ್ಯಕಾರಿ ಸದಸ್ಯರನ್ನು ಸಭೆಯಲ್ಲಿ ರಚಿಸಲಾಯಿತು.
ಪ್ರಸುತ ಸಭೆಯಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾದ್ಯಕ್ಷರಾದ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ,ವೀಕ್ಷಕರಾಗಿ SSF ದ.ಕ ಜಿಲ್ಲಾ ಸದ್ಯಸರಾದ ಅಬ್ದುಲ್ ಜಬ್ಬಾರ್ ಕಣ್ಣೂರ್,SSF ಫರಂಗಿಪೇಟೆ ಸೆಕ್ಟರ್ ಪ್ರ.ಕಾರ್ಯದರ್ಶಿ ಸುಹೈಲ್,ಕೋಶಾಧಿಕಾರಿ.ಫಯಾಝ್ ಕೊಪ್ಪಳ ಮುಂತಾದವರು ಉಪಸತರಿದ್ದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ