ಬೆಳ್ತಂಗಡಿ:ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ನಾವೂರು ಶಾಖೆ ಇದರ ಮಹಾಸಭ ಶಾಖಾಧ್ಯಕ್ಷ ಸುಲೈಮಾನ್ ಪಿ ವೈ ಯವರ ಅಧ್ಯಕ್ಷತೆಯಲ್ಲಿ ನಡೆ ಯಿತು. ಸಯ್ಯಿದ್ ಇಂಬಿಚಿ ಕೋಯ ತಂಙಳ್ ಮಂಬುರಂ ದುವಾ ನಡೆಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಹಿಮಾನ್ ಸಖಾಫಿ ತರಗತಿ ನೀಡಿದರು.ಮುರ ನಾವೂರು ಜಮಾಅತ್ ಅಧ್ಯಕ್ಷ ಪಿ. ಎ ಅಬೂಬಕ್ಕರ್, ಕೋಶಾಧಿಕಾರಿ ಯೂಸುಫ್ ಪಿ ಎ ಎಸ್ ವೈ ಎಸ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಕಮಾಲ್ ಮುಸ್ಲಿಯಾರ್ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕಾರ್ಯದರ್ಶಿ ಶರೀಫ್ ಶಾಝ್ ಮುಂತಾದವರು ಉಪಸ್ಥಿತರಿದ್ದರು.
ನಂತರ ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಇಬ್ರಾಹಿಮ್ ಪಿ.ಎ ಉಪಾಧ್ಯಕ್ಷರುಗಳಾಗಿ ನಾಸಿರುದ್ದೀನ್ ಎನ್ ಎಂ, ಅಶ್ರಫ್ ಡಿ. ಎಂ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಕೋಡಿಕನ್ನಾಜೆ ಕಾರ್ಯದರ್ಶಿಗಳಾಗಿ ಕಬೀರ್ 5 ಸೆನ್ಸ್, ಸ್ವಾಲಿಹ್ ಪಿ ಎ ಕೋಶಾಧಿಕಾರಿಯಾಗಿ ಶರಫುದ್ದೀನ್ ಕಿರ್ನಡ್ಕ ಆಯ್ಕೆಯಾದರು. ಅಬ್ದುಲ್ ಮಜೀದ್ ಸ್ವಾಗತಿಸಿ ಸಿದ್ದೀಕ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ