ಬೆಳ್ತಂಗಡಿ:ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ನಾವೂರು ಶಾಖೆ ಇದರ ಮಹಾಸಭ ಶಾಖಾಧ್ಯಕ್ಷ ಸುಲೈಮಾನ್ ಪಿ ವೈ ಯವರ ಅಧ್ಯಕ್ಷತೆಯಲ್ಲಿ ನಡೆ ಯಿತು. ಸಯ್ಯಿದ್ ಇಂಬಿಚಿ ಕೋಯ ತಂಙಳ್ ಮಂಬುರಂ ದುವಾ ನಡೆಸಿದರು. ಹಾಫಿಳ್ ಯಾಕೂಬ್ ಸಅದಿ ನಾವೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಹಿಮಾನ್ ಸಖಾಫಿ ತರಗತಿ ನೀಡಿದರು.ಮುರ ನಾವೂರು ಜಮಾಅತ್ ಅಧ್ಯಕ್ಷ ಪಿ. ಎ ಅಬೂಬಕ್ಕರ್, ಕೋಶಾಧಿಕಾರಿ ಯೂಸುಫ್ ಪಿ ಎ ಎಸ್ ವೈ ಎಸ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ಅಧ್ಯಕ್ಷ ಕಮಾಲ್ ಮುಸ್ಲಿಯಾರ್ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕಾರ್ಯದರ್ಶಿ ಶರೀಫ್ ಶಾಝ್ ಮುಂತಾದವರು ಉಪಸ್ಥಿತರಿದ್ದರು.
ನಂತರ ನೂತನ ಸಾಲಿನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಇಬ್ರಾಹಿಮ್ ಪಿ.ಎ ಉಪಾಧ್ಯಕ್ಷರುಗಳಾಗಿ ನಾಸಿರುದ್ದೀನ್ ಎನ್ ಎಂ, ಅಶ್ರಫ್ ಡಿ. ಎಂ ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಕೋಡಿಕನ್ನಾಜೆ ಕಾರ್ಯದರ್ಶಿಗಳಾಗಿ ಕಬೀರ್ 5 ಸೆನ್ಸ್, ಸ್ವಾಲಿಹ್ ಪಿ ಎ ಕೋಶಾಧಿಕಾರಿಯಾಗಿ ಶರಫುದ್ದೀನ್ ಕಿರ್ನಡ್ಕ ಆಯ್ಕೆಯಾದರು. ಅಬ್ದುಲ್ ಮಜೀದ್ ಸ್ವಾಗತಿಸಿ ಸಿದ್ದೀಕ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ