ಕೊಣಾಜೆ ಡಿ.13: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಇದರ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಬದ್ರಿಯಾ ನಗರ ಶಾಖೆಯ ಮಹಾಸಭೆಯು ಮಸ್ಜಿದುರ್ರಹ್ಮ ಮಲಾರಿನಲ್ಲಿ ನಡೆಯ್ತು.
ಕೊಣಾಜೆ ಸೆಕ್ಟರ್ ನಾಯಕರಾದ ನೌಫಲ್ ಫರೀದ್ ನಗರ ರವರ ನೇತೃತ್ವದಲ್ಲಿ 2018-019 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಮಾಡಲಾಯಿತು.
ನೂತನ ಶಾಖಾ ಅಧ್ಯಕ್ಷರಾಗಿ ತಸ್ಲೀಂ ನಡುಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಜಬ್ಬಾರ್ ಬದ್ರಿಯಾ ನಗರ, ಕೋಶಾಧಿಕಾರಿಯಾಗಿ ಶರಫತ್ ಮಲಾರ್ ಪದವು, ಉಪಾಧ್ಯಕ್ಷರಾಗಿ ಇಸ್ಹಾಕ್ ನಡುಗಡ್ಡೆ, ನೌಫಲ್ ಬದ್ರಿಯಾ ನಗರ ಕಾರ್ಯದರ್ಶಿಯಾಗಿ ರಿಯಾಝ್ ನಡುಗುಡ್ಡೆ, ರಫೀಖ್ ಬದ್ರಿಯಾ ನಗರ , ಕಾಲೇಜು ಕ್ಯಾಂಪಸ್ಸ್ ಕನ್ವೀನರ್ ಸಮದ್ ಬದ್ರಿಯಾ ನಗರ, ಎಸ್ ಬಿ ಎಸ್ ಕನ್ವೀನರಾಗಿ ಜುನೈದ್ ಬದ್ರಿಯಾ ನಗರ ಸೆಕ್ಟರ್ ಕೌನ್ಸಿಲರ್ ಗಳಾಗಿ ಹನ್ನೆರೆಡು ಮಂದಿಯನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸಲೀತ್,ಮಕ್ಸೂದ್, ಉಬೈದ್, ಮಿಫ್ತಾಹ್ ಮತ್ತಿತರು ಉಪಸ್ಥಿತರಿದ್ದರು.ನೌಫಲ್ ಬದ್ರಿಯಾ ನಗರ ಸ್ವಾಗತಿಸಿ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ