ರಹ್ಮಾನಿಯಾ ಮದ್ರಸ ಕಮಿಟಿ,
ಸೆರ್ಕಳ ನಗರ,SSF ಸೆರ್ಕಳ ನಗರ ಹಾಗೂ
ಟಿಪ್ಪು ಸುಲ್ತಾನ್ ಅಸೋಸಿಯೇಶನ್ ಸೆರ್ಕಳ ನಗರ ಇದರ ವತಿಯಿಂದ
ಶೈಖುನಾ PA ಉಸ್ತಾದ್ ಅನುಸ್ಮರಣೆ ಹಾಗೂ ಬ್ರಹತ್ ತಹ್ ಲೀಲ್ ಮಜ್ಲಿಸ್ ಇಂದು ರಾತ್ರಿ 8:30 ಕ್ಕೆ ತಾಜುಲ್ ಉಲಮಾ ವೇದಿಕೆ
ಸೆರ್ಕಳ ನಗರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸೆಯ್ಯದ್ ಶಿಹಾಬುದ್ದೀನ್ ತಂಙಳ್ ಮದಕ,ದಾರುಲ್
ಅಶ್ ಅರಿಯ್ಯ ಜನರಲ್ ಮೇನೆಜರ್ ಮುಹಮ್ಮದ್ ಅಲಿ ಸಖಾಫಿ,ಸೆರ್ಕಳ ಖತೀಬ್ ಶಕೀರ್ ಸಅದಿ ಭಾಗವಹಿಸಲಿದ್ದಾರೆ ಎಂದು ಅಕ್ಬರ್ ಅಲಿ ಮದನಿ ಸೆರ್ಕಳ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ