ರಹ್ಮಾನಿಯಾ ಮದ್ರಸ ಕಮಿಟಿ,
ಸೆರ್ಕಳ ನಗರ,SSF ಸೆರ್ಕಳ ನಗರ ಹಾಗೂ
ಟಿಪ್ಪು ಸುಲ್ತಾನ್ ಅಸೋಸಿಯೇಶನ್ ಸೆರ್ಕಳ ನಗರ ಇದರ ವತಿಯಿಂದ
ಶೈಖುನಾ PA ಉಸ್ತಾದ್ ಅನುಸ್ಮರಣೆ ಹಾಗೂ ಬ್ರಹತ್ ತಹ್ ಲೀಲ್ ಮಜ್ಲಿಸ್ ಇಂದು ರಾತ್ರಿ 8:30 ಕ್ಕೆ ತಾಜುಲ್ ಉಲಮಾ ವೇದಿಕೆ
ಸೆರ್ಕಳ ನಗರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸೆಯ್ಯದ್ ಶಿಹಾಬುದ್ದೀನ್ ತಂಙಳ್ ಮದಕ,ದಾರುಲ್
ಅಶ್ ಅರಿಯ್ಯ ಜನರಲ್ ಮೇನೆಜರ್ ಮುಹಮ್ಮದ್ ಅಲಿ ಸಖಾಫಿ,ಸೆರ್ಕಳ ಖತೀಬ್ ಶಕೀರ್ ಸಅದಿ ಭಾಗವಹಿಸಲಿದ್ದಾರೆ ಎಂದು ಅಕ್ಬರ್ ಅಲಿ ಮದನಿ ಸೆರ್ಕಳ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ