ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ತೊಕ್ಕೊಟ್ಟು ಸೆಕ್ಟರ್ ಅಧೀನದಲ್ಲಿ ಬರುವ ಸ್ವಲಾತ್ ನಗರ ಶಾಖೆ ಕುತ್ತಾರ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 16/10/2018 ರಂದು ಸೆಕ್ಟರ್ ಕಚೇರಿಯಲ್ಲಿ ನಡೆಯಿತು.
ಚುನಾವಣಾಧಿಕಾರಿಯಾಗಿ ತೊಕ್ಕೊಟ್ಟು ಸೆಕ್ಟರ್ ಅಧ್ಯಕ್ಷ ಜಾಫರ್ ಯು.ಎಸ್ ಹಾಗೂ ಉಪಾಧ್ಯಕ್ಷ ಜುನೈದ್ ಮದನಿ ನಗರ ಆಗಮಿಸಿದರು ಹಾಗೂ ಮುಖ್ಯ ಅಥಿತಿಯಾಗಿ ಬಂದ ಎಸ್.ಎಸ್.ಎಫ್ ಜಿಲ್ಲಾ ನಾಯಕರುಗಳಾದ ಉಳ್ಳಾಲ ಡಿವಿಷನ್ ಅಧ್ಯಕ್ಷರು ಮುನೀರ್ ಕಾಮಿಲ್ ಸಖಾಫಿ ಉಸ್ತಾದ್ ಹಾಗೂ ಸಯ್ಯಿದ್ ಖುಬೈಬ್ ತಂಙಳ್ ಆಗಮಿಸಿ ಪ್ರಾಸ್ತಾವಿಕ ಪ್ರವಚನ ನೀಡಿ ಮಹಾಸಭೆಯನ್ನು ನಡೆಸಿ ನೂತನ ಸಮಿತಿಯನ್ನು ರಚಿಸಿಕೊಟ್ಟರು.
ನೂತನ ಪದಾಧಿಕಾರಿಗಳು ಅಧ್ಯಕ್ಷರಾಗಿ ಮುಹಮ್ಮದ್ ಮುಸ್ತಫಾ, ಉಪಾಧ್ಯಕ್ಷರಾಗಿ ಮುಹಮ್ಮದ್ ಆಸಿಫ್ ಕೆ.ಎಸ್. ಮತ್ತು ಹಾಫಿಳ್ ಅರ್ಷದ್ ಸ್ವಲಾತ್ ನಗರ, ಪ್ರಧಾನ ಕಾರ್ಯದರ್ಶಿಯಾಗಿ ಸುಹೈಲ್ ಸ್ವಲಾತ್ ನಗರ, ಜೊತೆ ಕಾರ್ಯದರ್ಶಿಯಾಗಿ ನಾಸಿರ್ ಸ್ವಲಾತ್ ನಗರ ಮತ್ತು ಕೋಶಾಧಿಕಾರಿಯಾಗಿ ಅನ್ಸಾರ್ ಸ್ವಲಾತ್ ನಗರ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ 10 ಮಂದಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಪ್ರಮುಖರಾದ ಬಿ.ಎಸ್. ಇಸ್ಮಾಯಿಲ್ ಹಾಗೂ ಸೆಕ್ಟರ್ ಕಾರ್ಯದರ್ಶಿ ಇಮ್ರಾನ್ ಸ್ವಲಾತ್ ನಗರ ಸೇರಿದಂತೆ ರಹ್ಮತುಲ್ಲಾಹ್ ಸ್ವಲಾತ್ ನಗರ, ಶಾಹಿಲ್ ಖಾನ್, ಕಬೀರ್ ಅಝ್ಮಲ್ ಕುತ್ತಾರ್, ಶೈಖ್ ಅಹ್ಮದ್ ಕೆ.ಎಮ್, ಶಿಹಾಬುದ್ದೀನ್ ಸಾಬು ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ